July 23, 2026
ಅಪರಾಧ ಸುದ್ದಿ

ಅಕ್ರಮ ಗಾಂಜಾ ಮಾರಾಟ ಇಳಂತಿಲ ನಿವಾಸಿ ಸೇರಿದಂತೆ ಇಬ್ಬರ ಬಂಧನ

ಬೆಳ್ತಂಗಡಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಳಂತಿಲ ನಿವಾಸಿ ಸೇರಿದಂತೆ ಇಬ್ಬರನ್ನು ಪುತ್ತೂರು ಟೌನ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಮಾ. 17 ರಂದು ವರದಿಯಾಗಿದೆ.

ಇಳಂತಿಲ ಗ್ರಾಮದ ನೇಜಿಕಾರು-ಅಂಬೋಟ್ಟು ಮನೆಯ
ಶಾಫಿ ( 30 ವರ್ಷ) ಹಾಗೂ ಕಬಕ ಪುತ್ತೂರುನ ರಫೀಕ್‌ @ ಮುನ್ನಾ ಬಂಧಿತರಾದವರು. ಆರೋಪಿಗಳಿಂದ
ರೂ. 6 ಸಾವಿರ ಮೌಲ್ಯದ 190 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ 5 ಮಾದಕ ದ್ರವ್ಯ ನಿಷೇದ ಕಾಯ್ದೆ ಪ್ರಕರಣಗಳು ನಿನ್ನೆ ದಾಖಲಾಗಿರುತ್ತದೆ.

Related posts

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Suddi Udaya

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!