24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

ಪುತ್ತೂರು:ವ್ಯಕ್ತಿತ್ವ ವಿಕಸನಕ್ಕೆ ಹೆಸರುವಾಸಿಯಾದ ಜೆಸಿಐಯಿಂದ ಪರಿಣಾಮಕಾರಿ ಭಾಷಣ ಕಲೆಯ ಬಗ್ಗೆ ಒಂದು ದಿನದ ತರಬೇತಿ ಕಾರ್ಯಾಗಾರ ಪುತ್ತೂರಿನಲ್ಲಿ ನಡೆಯಿತು.

ಜೇಸಿಐ ಪುತ್ತೂರು ಆಥಿತ್ಯದಲ್ಲಿ ಮತ್ತು ಬೆಳ್ತಂಗಡಿ ಮಂಜುಶ್ರೀ ಸಹಭಾಗಿತ್ವದಲ್ಲಿ ನಡೆದ ತರಬೇತಿಯಲ್ಲಿ ಹಲವಾರು ಯುವಕರು ಭಾಗವಹಿಸಿ ಜೇಸಿಯ ರಾಷ್ಟ್ರೀಯ ತರಬೇತುದಾರರಾದ ವೇಣುಗೋಪಾಲ್ ಹಾಗೂ ಜೆಸಿ ಪಶುಪತಿ ಶರ್ಮಾ ಇವರಿಂದ ತರಬೇತಿ ಪಡೆದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದದ ಜೆಸಿ ಶಂಕರ್ ರಾವ್ ವಹಿಸಿಕೊಂಡಿದ್ದರು.

ವೇದಿಕೆಯಲ್ಲಿ ಜೇಸಿಐ ಪುತ್ತೂರು ಅಧ್ಯಕ್ಷರಾದ ಜೆಸಿ ಸುಹಾಸ್ ಮರಿಕೆ ಮತ್ತು ತರಬೇತಿ ವಿಭಾಗದ ಜೆಸಿ ದೀಕ್ಷಾ ಕೂಡ ಉಪಸ್ಥಿತರಿದ್ದರು.

Related posts

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

Suddi Udaya

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಡಿ.19: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ (ನಿ.) ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಇದರ 8 ನೇ ವಾರ್ಷಿಕ ಹಾಗೂ 3 ನೇ ಸನದುದಾನ ಮಹಾ ಸಮ್ಮೇಳನ

Suddi Udaya
error: Content is protected !!