July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

ಪುತ್ತೂರು:ವ್ಯಕ್ತಿತ್ವ ವಿಕಸನಕ್ಕೆ ಹೆಸರುವಾಸಿಯಾದ ಜೆಸಿಐಯಿಂದ ಪರಿಣಾಮಕಾರಿ ಭಾಷಣ ಕಲೆಯ ಬಗ್ಗೆ ಒಂದು ದಿನದ ತರಬೇತಿ ಕಾರ್ಯಾಗಾರ ಪುತ್ತೂರಿನಲ್ಲಿ ನಡೆಯಿತು.

ಜೇಸಿಐ ಪುತ್ತೂರು ಆಥಿತ್ಯದಲ್ಲಿ ಮತ್ತು ಬೆಳ್ತಂಗಡಿ ಮಂಜುಶ್ರೀ ಸಹಭಾಗಿತ್ವದಲ್ಲಿ ನಡೆದ ತರಬೇತಿಯಲ್ಲಿ ಹಲವಾರು ಯುವಕರು ಭಾಗವಹಿಸಿ ಜೇಸಿಯ ರಾಷ್ಟ್ರೀಯ ತರಬೇತುದಾರರಾದ ವೇಣುಗೋಪಾಲ್ ಹಾಗೂ ಜೆಸಿ ಪಶುಪತಿ ಶರ್ಮಾ ಇವರಿಂದ ತರಬೇತಿ ಪಡೆದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದದ ಜೆಸಿ ಶಂಕರ್ ರಾವ್ ವಹಿಸಿಕೊಂಡಿದ್ದರು.

ವೇದಿಕೆಯಲ್ಲಿ ಜೇಸಿಐ ಪುತ್ತೂರು ಅಧ್ಯಕ್ಷರಾದ ಜೆಸಿ ಸುಹಾಸ್ ಮರಿಕೆ ಮತ್ತು ತರಬೇತಿ ವಿಭಾಗದ ಜೆಸಿ ದೀಕ್ಷಾ ಕೂಡ ಉಪಸ್ಥಿತರಿದ್ದರು.

Related posts

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ

Suddi Udaya

ಲಾಯಿಲ: ಟಿಬಿ ಕ್ರಾಸ್ ನಲ್ಲಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya

ಸುಲ್ಕೇರಿಮೊಗ್ರು : ಸಾನ್ವಿಯ 10ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ; ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!