September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

ಪುತ್ತೂರು:ವ್ಯಕ್ತಿತ್ವ ವಿಕಸನಕ್ಕೆ ಹೆಸರುವಾಸಿಯಾದ ಜೆಸಿಐಯಿಂದ ಪರಿಣಾಮಕಾರಿ ಭಾಷಣ ಕಲೆಯ ಬಗ್ಗೆ ಒಂದು ದಿನದ ತರಬೇತಿ ಕಾರ್ಯಾಗಾರ ಪುತ್ತೂರಿನಲ್ಲಿ ನಡೆಯಿತು.

ಜೇಸಿಐ ಪುತ್ತೂರು ಆಥಿತ್ಯದಲ್ಲಿ ಮತ್ತು ಬೆಳ್ತಂಗಡಿ ಮಂಜುಶ್ರೀ ಸಹಭಾಗಿತ್ವದಲ್ಲಿ ನಡೆದ ತರಬೇತಿಯಲ್ಲಿ ಹಲವಾರು ಯುವಕರು ಭಾಗವಹಿಸಿ ಜೇಸಿಯ ರಾಷ್ಟ್ರೀಯ ತರಬೇತುದಾರರಾದ ವೇಣುಗೋಪಾಲ್ ಹಾಗೂ ಜೆಸಿ ಪಶುಪತಿ ಶರ್ಮಾ ಇವರಿಂದ ತರಬೇತಿ ಪಡೆದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದದ ಜೆಸಿ ಶಂಕರ್ ರಾವ್ ವಹಿಸಿಕೊಂಡಿದ್ದರು.

ವೇದಿಕೆಯಲ್ಲಿ ಜೇಸಿಐ ಪುತ್ತೂರು ಅಧ್ಯಕ್ಷರಾದ ಜೆಸಿ ಸುಹಾಸ್ ಮರಿಕೆ ಮತ್ತು ತರಬೇತಿ ವಿಭಾಗದ ಜೆಸಿ ದೀಕ್ಷಾ ಕೂಡ ಉಪಸ್ಥಿತರಿದ್ದರು.

Related posts

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳ ಸಮಾರೋಪ

Suddi Udaya

ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಸಭಾಂಗಣದಲ್ಲಿ ಯಕ್ಷಗಾನ ಬಣ್ಣಗಾರಿಕೆ ಶಿಬಿರ

Suddi Udaya
error: Content is protected !!