July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

ಪುತ್ತೂರು:ವ್ಯಕ್ತಿತ್ವ ವಿಕಸನಕ್ಕೆ ಹೆಸರುವಾಸಿಯಾದ ಜೆಸಿಐಯಿಂದ ಪರಿಣಾಮಕಾರಿ ಭಾಷಣ ಕಲೆಯ ಬಗ್ಗೆ ಒಂದು ದಿನದ ತರಬೇತಿ ಕಾರ್ಯಾಗಾರ ಪುತ್ತೂರಿನಲ್ಲಿ ನಡೆಯಿತು.

ಜೇಸಿಐ ಪುತ್ತೂರು ಆಥಿತ್ಯದಲ್ಲಿ ಮತ್ತು ಬೆಳ್ತಂಗಡಿ ಮಂಜುಶ್ರೀ ಸಹಭಾಗಿತ್ವದಲ್ಲಿ ನಡೆದ ತರಬೇತಿಯಲ್ಲಿ ಹಲವಾರು ಯುವಕರು ಭಾಗವಹಿಸಿ ಜೇಸಿಯ ರಾಷ್ಟ್ರೀಯ ತರಬೇತುದಾರರಾದ ವೇಣುಗೋಪಾಲ್ ಹಾಗೂ ಜೆಸಿ ಪಶುಪತಿ ಶರ್ಮಾ ಇವರಿಂದ ತರಬೇತಿ ಪಡೆದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದದ ಜೆಸಿ ಶಂಕರ್ ರಾವ್ ವಹಿಸಿಕೊಂಡಿದ್ದರು.

ವೇದಿಕೆಯಲ್ಲಿ ಜೇಸಿಐ ಪುತ್ತೂರು ಅಧ್ಯಕ್ಷರಾದ ಜೆಸಿ ಸುಹಾಸ್ ಮರಿಕೆ ಮತ್ತು ತರಬೇತಿ ವಿಭಾಗದ ಜೆಸಿ ದೀಕ್ಷಾ ಕೂಡ ಉಪಸ್ಥಿತರಿದ್ದರು.

Related posts

ಡಿ.29-31: ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya

ಅಮೃತ್ ಮಿತ್ರ 2.0 ಮಿಷನ್ ಯೋಜನೆಯಡಿ ಕುಡಿಯುವ ನೀರಿನ, ನೀರಿನ ಗುಣಮಟ್ಟದ ಪರೀಕ್ಷೆಯ ಕುರಿತಾದ ಪ್ರಾಯೋಗಿಕ ತರಬೇತಿ

Suddi Udaya

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮುಸ್ಕಾನ್ ಕೌಸರ್ ರಿಗೆ ಸನ್ಮಾನ

Suddi Udaya

ನೆರಿಯ : ಗ್ರಾಮ ಪಂಚಾಯತಿನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
error: Content is protected !!