25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

ಪುತ್ತೂರು:ವ್ಯಕ್ತಿತ್ವ ವಿಕಸನಕ್ಕೆ ಹೆಸರುವಾಸಿಯಾದ ಜೆಸಿಐಯಿಂದ ಪರಿಣಾಮಕಾರಿ ಭಾಷಣ ಕಲೆಯ ಬಗ್ಗೆ ಒಂದು ದಿನದ ತರಬೇತಿ ಕಾರ್ಯಾಗಾರ ಪುತ್ತೂರಿನಲ್ಲಿ ನಡೆಯಿತು.

ಜೇಸಿಐ ಪುತ್ತೂರು ಆಥಿತ್ಯದಲ್ಲಿ ಮತ್ತು ಬೆಳ್ತಂಗಡಿ ಮಂಜುಶ್ರೀ ಸಹಭಾಗಿತ್ವದಲ್ಲಿ ನಡೆದ ತರಬೇತಿಯಲ್ಲಿ ಹಲವಾರು ಯುವಕರು ಭಾಗವಹಿಸಿ ಜೇಸಿಯ ರಾಷ್ಟ್ರೀಯ ತರಬೇತುದಾರರಾದ ವೇಣುಗೋಪಾಲ್ ಹಾಗೂ ಜೆಸಿ ಪಶುಪತಿ ಶರ್ಮಾ ಇವರಿಂದ ತರಬೇತಿ ಪಡೆದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದದ ಜೆಸಿ ಶಂಕರ್ ರಾವ್ ವಹಿಸಿಕೊಂಡಿದ್ದರು.

ವೇದಿಕೆಯಲ್ಲಿ ಜೇಸಿಐ ಪುತ್ತೂರು ಅಧ್ಯಕ್ಷರಾದ ಜೆಸಿ ಸುಹಾಸ್ ಮರಿಕೆ ಮತ್ತು ತರಬೇತಿ ವಿಭಾಗದ ಜೆಸಿ ದೀಕ್ಷಾ ಕೂಡ ಉಪಸ್ಥಿತರಿದ್ದರು.

Related posts

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವ

Suddi Udaya

ಪೆರಿಂಜೆ : ಭಗವಾನ್ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ಮಂಗಲಪ್ರವಚನ

Suddi Udaya

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya
error: Content is protected !!