July 23, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

ಬೆಳ್ತಂಗಡಿ: ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕೆಯಾಗಿದ್ದಾರೆ.

ಉಜಿರೆ ಗ್ರಾಮದ ಕೊಡ್ಡೋಲು ಸದಾಶಿವ ಗೌಡ ಮತ್ತು ಶೀಲಾವತಿ ಅವರ ಪ್ರಥಮ ಪುತ್ರಿಯಾದ ಇವರು ಮೊರಾರ್ಜಿ ದೇಸಾಯಿ ವಸತಿ ಶಾಲೆ ವಗ್ಗ ಶಾಲೆಯ ಹಿರಿಯ ವಿದ್ಯಾರ್ಥಿನಿ. ಪ್ರಸ್ತುತ ಇವರು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಹಂಸವತಿಯವರಿಂದ ತರಬೇತಿ ಪಡೆಯುತ್ತಿದ್ದಾರೆ.ಪ್ರಥಮ ವರ್ಷದ ಬಿಪಿಎಡ್ ವಿದ್ಯಾರ್ಥಿನಿಯಾಗಿರುತ್ತಾರೆ. ಇವರ ಆಯ್ಕೆ ಬೆಳ್ತಂಗಡಿ ತಾಲೂಕಿನ ಹಿರಿಮೆಯನ್ನು ಹೆಚ್ಚಿಸಿದೆ.

Related posts

ಗೇರುಕಟ್ಟೆ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪುರುಷೋತ್ತಮ ಜಿ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಸದನದಲ್ಲಿ :ಶಾಸಕಹರೀಶ್ ಪೂಂಜಾ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya
error: Content is protected !!