24.7 C
ಪುತ್ತೂರು, ಬೆಳ್ತಂಗಡಿ
May 18, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

ಬೆಳ್ತಂಗಡಿ: ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕೆಯಾಗಿದ್ದಾರೆ.

ಉಜಿರೆ ಗ್ರಾಮದ ಕೊಡ್ಡೋಲು ಸದಾಶಿವ ಗೌಡ ಮತ್ತು ಶೀಲಾವತಿ ಅವರ ಪ್ರಥಮ ಪುತ್ರಿಯಾದ ಇವರು ಮೊರಾರ್ಜಿ ದೇಸಾಯಿ ವಸತಿ ಶಾಲೆ ವಗ್ಗ ಶಾಲೆಯ ಹಿರಿಯ ವಿದ್ಯಾರ್ಥಿನಿ. ಪ್ರಸ್ತುತ ಇವರು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಹಂಸವತಿಯವರಿಂದ ತರಬೇತಿ ಪಡೆಯುತ್ತಿದ್ದಾರೆ.ಪ್ರಥಮ ವರ್ಷದ ಬಿಪಿಎಡ್ ವಿದ್ಯಾರ್ಥಿನಿಯಾಗಿರುತ್ತಾರೆ. ಇವರ ಆಯ್ಕೆ ಬೆಳ್ತಂಗಡಿ ತಾಲೂಕಿನ ಹಿರಿಮೆಯನ್ನು ಹೆಚ್ಚಿಸಿದೆ.

Related posts

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಎನೇಲ್ ಗೊಬ್ಬು” ಕ್ರೀಡಾಕೂಟ

Suddi Udaya

ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!