25.5 C
ಪುತ್ತೂರು, ಬೆಳ್ತಂಗಡಿ
April 24, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

ಬೆಳ್ತಂಗಡಿ: ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕೆಯಾಗಿದ್ದಾರೆ.

ಉಜಿರೆ ಗ್ರಾಮದ ಕೊಡ್ಡೋಲು ಸದಾಶಿವ ಗೌಡ ಮತ್ತು ಶೀಲಾವತಿ ಅವರ ಪ್ರಥಮ ಪುತ್ರಿಯಾದ ಇವರು ಮೊರಾರ್ಜಿ ದೇಸಾಯಿ ವಸತಿ ಶಾಲೆ ವಗ್ಗ ಶಾಲೆಯ ಹಿರಿಯ ವಿದ್ಯಾರ್ಥಿನಿ. ಪ್ರಸ್ತುತ ಇವರು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಹಂಸವತಿಯವರಿಂದ ತರಬೇತಿ ಪಡೆಯುತ್ತಿದ್ದಾರೆ.ಪ್ರಥಮ ವರ್ಷದ ಬಿಪಿಎಡ್ ವಿದ್ಯಾರ್ಥಿನಿಯಾಗಿರುತ್ತಾರೆ. ಇವರ ಆಯ್ಕೆ ಬೆಳ್ತಂಗಡಿ ತಾಲೂಕಿನ ಹಿರಿಮೆಯನ್ನು ಹೆಚ್ಚಿಸಿದೆ.

Related posts

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

Suddi Udaya

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಭಾರಿಸಲಿದೆ: ಬೆಳ್ತಂಗಡಿ ಕ್ಷೇತ್ರದಲ್ಲಿ ಹರೀಶ್ ಪೂಂಜ 50 ಸಾವಿರ ಮತಗಳ ಅಂತರದಿಂದ ಗೆಲುವು: ಬಿಜೆಪಿ ಪ್ರಚಾರ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಹೇಳಿಕೆ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆಗೆ ರಾಜ್ಯಮಟ್ಟದಲ್ಲಿ ತೃತೀಯ ಬಹುಮಾನ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

Suddi Udaya
error: Content is protected !!