July 23, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

ಬೆಳ್ತಂಗಡಿ: ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕೆಯಾಗಿದ್ದಾರೆ.

ಉಜಿರೆ ಗ್ರಾಮದ ಕೊಡ್ಡೋಲು ಸದಾಶಿವ ಗೌಡ ಮತ್ತು ಶೀಲಾವತಿ ಅವರ ಪ್ರಥಮ ಪುತ್ರಿಯಾದ ಇವರು ಮೊರಾರ್ಜಿ ದೇಸಾಯಿ ವಸತಿ ಶಾಲೆ ವಗ್ಗ ಶಾಲೆಯ ಹಿರಿಯ ವಿದ್ಯಾರ್ಥಿನಿ. ಪ್ರಸ್ತುತ ಇವರು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಹಂಸವತಿಯವರಿಂದ ತರಬೇತಿ ಪಡೆಯುತ್ತಿದ್ದಾರೆ.ಪ್ರಥಮ ವರ್ಷದ ಬಿಪಿಎಡ್ ವಿದ್ಯಾರ್ಥಿನಿಯಾಗಿರುತ್ತಾರೆ. ಇವರ ಆಯ್ಕೆ ಬೆಳ್ತಂಗಡಿ ತಾಲೂಕಿನ ಹಿರಿಮೆಯನ್ನು ಹೆಚ್ಚಿಸಿದೆ.

Related posts

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

Suddi Udaya

ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡ್ಡಿ: ಗ್ರಾಹಕರ ಪರದಾಟ

Suddi Udaya

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಮಹಮ್ಮದೀಯ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾರವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya
error: Content is protected !!