25.7 C
ಪುತ್ತೂರು, ಬೆಳ್ತಂಗಡಿ
March 7, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

ಮಂಗಳೂರು ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಅನ್ವಯಿಕ ಸಸ್ಯ ಶಾಸ್ತ್ರ ವಿಭಾಗದ ಸಂಶೋಧನಾ ರಾತ್ರಿ ಆಕರ್ಷ್ ಬಿ. ಅವರು ಪ್ರೊ. ಕೃಷ್ಣ ಕುಮಾರ್ ಜಿ. ಮಾರ್ಗದರ್ಶನ ದಲ್ಲಿ ನಡೆಸಿದ ಸ್ಟಡೀಸ್ ಆನ್ ದ ಪೈಟೋಕೆಮಿಕಲ್ ಆಂಡ್ ಹೆಪಟೊ ಪ್ರೊಟೆಕ್ಟಿವ್ ಆಕ್ಟಿವಿಟಿ ಆಫ್ ದ ಮೆಡಿಸಿನಲ್ ಪ್ಲಾಂಟ್ Legenadra toxcicaria (ನೀರು ಕುವೆ) and Ariopsis Peltata (ಕಲ್ಲು ಕೆಸು)

ಎಂಬ ವಿಷಯದ ಸಂಶೋಧನಾ ಕಾರ್ಯಕ್ಕೆ ಮಂಗಳೂರು ವಿಶ್ವವಿದ್ಯಾಲಯದ 41 ನೇ ಘಟಿಕೋತ್ಸವದಲ್ಲಿ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು. ಇವರು ಬಿ. ನಾಗ ಕುಮಾರ್ ಶೆಟ್ಟಿ ಮತ್ತು ಬಿ.ಎನ್. ವಿಪುಲ ಶ್ರೀ ಅವರ ಪುತ್ರನಾಗಿದ್ದು, ಪ್ರಸ್ತುತ ಯೆನೆಪೋಯ ಸಂಶೋಧನಾ ಕೇಂದ್ರದಲ್ಲಿ ಹಿರಿಯ ಸಂಶೋಧನಾರ್ಥಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಎಸ್.ಡಿ.ಎಮ್ ಕಾಲೇಜು ಮತ್ತು ಸಿದ್ದವನದ ಹಳೆ ವಿದ್ಯಾರ್ಥಿಯಾಗಿದ್ದಾರೆ.

Related posts

ಫೆ.21: ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ರಿತೇಶ್ ಎಂ. ಸ್ಟ್ರೆಲ್ಲಾ, ಕಾರ್ಯದರ್ಶಿಯಾಗಿಜೋಯೆಲ್ ಪಿರೇರಾ ಆಯ್ಕೆ

Suddi Udaya

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!