25.5 C
ಪುತ್ತೂರು, ಬೆಳ್ತಂಗಡಿ
June 8, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

ಮಂಗಳೂರು ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಅನ್ವಯಿಕ ಸಸ್ಯ ಶಾಸ್ತ್ರ ವಿಭಾಗದ ಸಂಶೋಧನಾ ರಾತ್ರಿ ಆಕರ್ಷ್ ಬಿ. ಅವರು ಪ್ರೊ. ಕೃಷ್ಣ ಕುಮಾರ್ ಜಿ. ಮಾರ್ಗದರ್ಶನ ದಲ್ಲಿ ನಡೆಸಿದ ಸ್ಟಡೀಸ್ ಆನ್ ದ ಪೈಟೋಕೆಮಿಕಲ್ ಆಂಡ್ ಹೆಪಟೊ ಪ್ರೊಟೆಕ್ಟಿವ್ ಆಕ್ಟಿವಿಟಿ ಆಫ್ ದ ಮೆಡಿಸಿನಲ್ ಪ್ಲಾಂಟ್ Legenadra toxcicaria (ನೀರು ಕುವೆ) and Ariopsis Peltata (ಕಲ್ಲು ಕೆಸು)

ಎಂಬ ವಿಷಯದ ಸಂಶೋಧನಾ ಕಾರ್ಯಕ್ಕೆ ಮಂಗಳೂರು ವಿಶ್ವವಿದ್ಯಾಲಯದ 41 ನೇ ಘಟಿಕೋತ್ಸವದಲ್ಲಿ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು. ಇವರು ಬಿ. ನಾಗ ಕುಮಾರ್ ಶೆಟ್ಟಿ ಮತ್ತು ಬಿ.ಎನ್. ವಿಪುಲ ಶ್ರೀ ಅವರ ಪುತ್ರನಾಗಿದ್ದು, ಪ್ರಸ್ತುತ ಯೆನೆಪೋಯ ಸಂಶೋಧನಾ ಕೇಂದ್ರದಲ್ಲಿ ಹಿರಿಯ ಸಂಶೋಧನಾರ್ಥಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಎಸ್.ಡಿ.ಎಮ್ ಕಾಲೇಜು ಮತ್ತು ಸಿದ್ದವನದ ಹಳೆ ವಿದ್ಯಾರ್ಥಿಯಾಗಿದ್ದಾರೆ.

Related posts

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಆ.15: ತೆಂಕಕಾರಂದೂರು- ಕಾಪಿನಡ್ಕ ಗೆಳೆಯರ ಬಳಗ ಮತ್ತು ಶ್ರೀ ಹರಿ ಭಜನಾ ಮಂಡಳಿಯಿಂದ ಮೊಸರು ಕುಡಿಕೆ ಉತ್ಸವ

Suddi Udaya

ಮುಂಡಾಜೆ: ಕೊಡಂಗೆ ನಿವಾಸಿ ಕಿರಣ್ ಮರಾಠೆ ನಿಧನ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya
error: Content is protected !!