29.2 C
ಪುತ್ತೂರು, ಬೆಳ್ತಂಗಡಿ
September 9, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

ಮಂಗಳೂರು ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಅನ್ವಯಿಕ ಸಸ್ಯ ಶಾಸ್ತ್ರ ವಿಭಾಗದ ಸಂಶೋಧನಾ ರಾತ್ರಿ ಆಕರ್ಷ್ ಬಿ. ಅವರು ಪ್ರೊ. ಕೃಷ್ಣ ಕುಮಾರ್ ಜಿ. ಮಾರ್ಗದರ್ಶನ ದಲ್ಲಿ ನಡೆಸಿದ ಸ್ಟಡೀಸ್ ಆನ್ ದ ಪೈಟೋಕೆಮಿಕಲ್ ಆಂಡ್ ಹೆಪಟೊ ಪ್ರೊಟೆಕ್ಟಿವ್ ಆಕ್ಟಿವಿಟಿ ಆಫ್ ದ ಮೆಡಿಸಿನಲ್ ಪ್ಲಾಂಟ್ Legenadra toxcicaria (ನೀರು ಕುವೆ) and Ariopsis Peltata (ಕಲ್ಲು ಕೆಸು)

ಎಂಬ ವಿಷಯದ ಸಂಶೋಧನಾ ಕಾರ್ಯಕ್ಕೆ ಮಂಗಳೂರು ವಿಶ್ವವಿದ್ಯಾಲಯದ 41 ನೇ ಘಟಿಕೋತ್ಸವದಲ್ಲಿ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು. ಇವರು ಬಿ. ನಾಗ ಕುಮಾರ್ ಶೆಟ್ಟಿ ಮತ್ತು ಬಿ.ಎನ್. ವಿಪುಲ ಶ್ರೀ ಅವರ ಪುತ್ರನಾಗಿದ್ದು, ಪ್ರಸ್ತುತ ಯೆನೆಪೋಯ ಸಂಶೋಧನಾ ಕೇಂದ್ರದಲ್ಲಿ ಹಿರಿಯ ಸಂಶೋಧನಾರ್ಥಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಎಸ್.ಡಿ.ಎಮ್ ಕಾಲೇಜು ಮತ್ತು ಸಿದ್ದವನದ ಹಳೆ ವಿದ್ಯಾರ್ಥಿಯಾಗಿದ್ದಾರೆ.

Related posts

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

Suddi Udaya

ಜೆಇಇ, ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ನ ಸುಪ್ರೀತ್ ಎಂ ಬಡಿಗೇರ ಜಿಲ್ಲೆಗೆ ಪ್ರಥಮ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 24 ಅಭ್ಯರ್ಥಿಗಳ ಚಿಹ್ನೆ

Suddi Udaya

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ; ಧ್ವಜಾರೋಹಣ-ಗ್ರಂಥಾಲಯ ಉದ್ಘಾಟನೆ- ಸಭಾ ಕಾರ್ಯಕ್ರಮ

Suddi Udaya

ಸವಣಾಲು : ಫಲ್ಗುಣಿ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!