September 6, 2026
Uncategorized

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

ಬೆಳ್ತಂಗಡಿ: ಗುರುವಾಯನಕೆರೆ- ನಾರಾವಿ ರಾಜ್ಯ ಹೆದ್ದಾರಿ ಶಕ್ತಿನಗರ ಸರ್ಕಲ್ ನಲ್ಲಿ ಶಾಸಕ ಹರೀಶ್ ಪೂಂಜರವರಿಗೆ ಶುಭಕೋರಿದ ಸುಮಾರು 40ಪೀಟ್ ಎತ್ತರದ ಬ್ರಹತ್ ಬ್ಯಾನರ್ ಅಳವಡಿಸಲಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹರೀಶ್ ಪೂಂಜರವರು ಪ್ರಚಂಡ ಬಹುಮತದಿಂದ ಗೆದ್ದು ಬರಬೇಕು ಎಂಬ ಬರಹದೊಂದಿಗೆ ಗುರುವಾಯನಕೆರೆ ಶಕ್ತಿನಗರ ಸಾಯಿರಾಮ್ ಪ್ರೆಂಡ್ಸ್ ತಂಡದ ವತಿಯಿಂದ ಶುಭಕೋರಿದ ಈ ಬ್ಯಾನರ್ ಅಳವಡಿಸಲಾಗಿದೆ.

ಈ ಸಂದರ್ಭದಲ್ಲಿ ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಸಾಯಿರಾಮ್ ಫ್ರೆಂಡ್ಸ್ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಗುರುವಾಯನಕೆರೆ ಗ್ರಾ.ಪಂ ಉಪಾಧ್ಯಕ್ಷ ಪ್ರದೀಪ್, ಸದಸ್ಯ ಗಣೇಶ್ ಕುಲಾಲ್,ಉದ್ಯಮಿ ಶಮಂತ್ ಕುಮಾರ್ ಜೈನ್ ಕಳೆಂಜಿರೋಡಿ, ಸಾಯಿರಾಮ್ ಫ್ರೆಂಡ್ಸ್ ತಂಡದ ಸದಸ್ಯರಾದ ಅವಿನಾಶ್ ಕುಮಾರ್,ಜೀವನ್ ಕುಲಾಲ್,ವಿತೇಶ್,ದೀಕ್ಷಿತ್,ರವೀಂದ್ರ, ಪ್ರಶಾಂತ್ ಆಚಾರ್ಯ,ಜಯೇಂದ್ರ ಆಚಾರ್ಯ,ದಾಮು ಪಾಡ್ಯರು,ಸುಕೇಶ್ ಕಡಂಬು,ರಮೇಶ್ ನಾಯ್ಕ,ಪ್ರೇಮ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾ ಸಂಭ್ರಮ

Suddi Udaya

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ

Suddi Udaya

ಬೆಳಾಲು : ವಿಶ್ವಕರ್ಮ ಸಂಘದ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಅಂಡಿಂಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಗ್ರಾಮಸ್ಥರ ಆಗ್ರಹ

Suddi Udaya

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಆಲ್ವಿನ್ ರೊಡ್ರಿಗಸ್ ಪಾರೆಂಕಿ ಬಂಧನ

Suddi Udaya
error: Content is protected !!