24.4 C
ಪುತ್ತೂರು, ಬೆಳ್ತಂಗಡಿ
June 7, 2025
ನಿಧನಪ್ರಮುಖ ಸುದ್ದಿ

ಬಳಂಜ:ಬೊಳ್ಳಾಜೆ ನಿವಾಸಿ ಜಿನ್ನಪ್ಪ ನಿಧನ

ಬಳಂಜ: ನಾಲ್ಕೂರು ಗ್ರಾಮದ ಬೊಳ್ಳಾಜೆ ದರ್ಖಾಸು ಮನೆ ನಿವಾಸಿ ಜಿನ್ನಪ್ಪ (37 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ.22 ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಮೃತರು ಊರಿನಲ್ಲಿ ನಡೆಯುವ ಪ್ರತಿ ಕಾರ್ಯಕ್ರಮದಲ್ಲೂ ಸಕ್ರೀಯವಾಗಿ ಪಾಲ್ಗೊಂಡು ಎಲ್ಲರ ಮೆಚ್ಚುಗೆ ಗಳಿಸಿದ್ದರು.

ತಾಯಿ, ಪತ್ನಿ, ಒರ್ವ ಪುತ್ರ, ಸಹೋದರ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ನೆರಿಯ ಬಾಲಕ್ಕ ಶೆಟ್ಟಿ ನಿಧನ

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

5 ವರ್ಷಗಳ ಹಿಂದೆ ಆ. 9ರಂದು ಪ್ರವಾಹದಿಂದ ಚಾಮಾ೯ಡಿ‌ ಕೊಳಂಬೆ ಪರಿಸರದಲ್ಲಿ ಅವಾಂತರ ಸೃಷ್ಟಿ: ಚಾಮಾ೯ಡಿಯಲ್ಲಿ ಮೃತ್ಯುಂಜಯ ನದಿಗೆ ಹಾಲೆರೆಯುವ ಹಾಗೂ ವಯನಾಡು ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ: ಜೈನ್ ಮೊಬೈಲ್ ಮತ್ತು ನ್ಯೂ ಜೈನ್ ಮೊಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದರ ಕಡಿತ ಮಾರಾಟ: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya
error: Content is protected !!