July 23, 2026
ನಿಧನಪ್ರಮುಖ ಸುದ್ದಿ

ಬಳಂಜ:ಬೊಳ್ಳಾಜೆ ನಿವಾಸಿ ಜಿನ್ನಪ್ಪ ನಿಧನ

ಬಳಂಜ: ನಾಲ್ಕೂರು ಗ್ರಾಮದ ಬೊಳ್ಳಾಜೆ ದರ್ಖಾಸು ಮನೆ ನಿವಾಸಿ ಜಿನ್ನಪ್ಪ (37 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ.22 ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಮೃತರು ಊರಿನಲ್ಲಿ ನಡೆಯುವ ಪ್ರತಿ ಕಾರ್ಯಕ್ರಮದಲ್ಲೂ ಸಕ್ರೀಯವಾಗಿ ಪಾಲ್ಗೊಂಡು ಎಲ್ಲರ ಮೆಚ್ಚುಗೆ ಗಳಿಸಿದ್ದರು.

ತಾಯಿ, ಪತ್ನಿ, ಒರ್ವ ಪುತ್ರ, ಸಹೋದರ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌ರ ಮಾತೃಶ್ರೀ ಸಿರಿಯಮ್ಮ ಹೊಸಂಗಡಿ ನಿಧನ

Suddi Udaya

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

Suddi Udaya

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

Suddi Udaya

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya
error: Content is protected !!