September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

ಕುವೆಟ್ಟು: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವದಿ ನೇಮೋತ್ಸವ ಮಾ 22 ರಂದು ಅಸ್ರಣ್ಣರು ರಘರಾಮ ಭಟ್ ಮಠ ಮನೆ ಮತ್ತು ಶ್ರೀನಿವಾಸ ಅಮ್ಮುಣ್ಣಾಯ ಮೂಡು ಮನೆ ಅವರ ಉಪಸ್ಥಿತಿಯಲ್ಲಿ ಜರಗಿತು

ಸಂಜೆ ಮಠ ಮನೆಯಿಂದ ದೈವದ ಬಂಡಾರದ ಮೆರವಣಿಗೆಯು ಭಜರಂಗದಳ ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಘಟಕದ ನೇತ್ರತ್ವದಲ್ಲಿ ವಿಶೇಷ ಸುಡು ಮದ್ದು ಪ್ರದರ್ಶನದೊಂದಿಗೆ ಬಂದು ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ತದ ನಂತರ ದೈವದ ನೇಮೋತ್ಸವ ಜರಗಿತು ಅನುವಂಶಿಕ ಅಡಳಿತ ಮೊಕ್ತೇಸರರು ಮೋಹನ ಕೆರ್ಮುಣ್ಣಾಯ . ಶಾಸಕ ಹರೀಶ್ ಪೂಂಜಾ. ಮಾಜಿ ಶಾಸಕ ವಸಂತ ಬಂಗೇರ. ಮಾಜಿ ಶಾಸಕ ಪ್ರಭಾಕರ ಬಂಗೇರ. ಸಂಬಂದ ಪಟ್ಟ ಮನೆಯವರು ಗ್ರಾಮಸ್ತರು ಊರ ಪರ ಊರ ಭಕ್ತಾದಿಗಗಳು ಉಪಸ್ಥಿತರಿದ್ದರು ಸಾಂಸ್ಕ್ರತಿಕ ಕಾರ್ಯಕ್ರಮ ವಿಷ್ಣು ಕಲಾವಿದರು ಮದ್ದಡ್ಕ ಅಭಿನಯದ ಅನಂತ್ ಎಸ್ ಇರ್ವತ್ರಾಯ ತಂಗೋಯಿ ಸಾರಥ್ಯದ ಸಂತೋಷ್ ಕುಲಾಲ್ ಹೊಸ್ಮಾರು ರಚನೆಯ ಆಯೆ ಏರಾದಿಪ್ಪು ನಾಟಕ ಮದ್ದಡ್ಕ ಬಂಡೀಮಠ ಮೈದಾನದ ವೆಲ್ಕಂ ಯೂತ್ ಕ್ಲಭ್ ರಂಗಮಂದಿರದಲ್ಲಿ ಜರಗಿತು

Related posts

ಉಜಿರೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಡಿ.ಕೆ. ಆರ್.ಡಿ.ಎಸ್ ನಿಂದ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಲಾಯಿಲ ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಹಾಗೂ ವಿವಿಧ ಸಮಿತಿಯಿಂದ ನಿವೃತ್ತ ಯೋಧ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya
error: Content is protected !!