July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

ಕುವೆಟ್ಟು: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವದಿ ನೇಮೋತ್ಸವ ಮಾ 22 ರಂದು ಅಸ್ರಣ್ಣರು ರಘರಾಮ ಭಟ್ ಮಠ ಮನೆ ಮತ್ತು ಶ್ರೀನಿವಾಸ ಅಮ್ಮುಣ್ಣಾಯ ಮೂಡು ಮನೆ ಅವರ ಉಪಸ್ಥಿತಿಯಲ್ಲಿ ಜರಗಿತು

ಸಂಜೆ ಮಠ ಮನೆಯಿಂದ ದೈವದ ಬಂಡಾರದ ಮೆರವಣಿಗೆಯು ಭಜರಂಗದಳ ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಘಟಕದ ನೇತ್ರತ್ವದಲ್ಲಿ ವಿಶೇಷ ಸುಡು ಮದ್ದು ಪ್ರದರ್ಶನದೊಂದಿಗೆ ಬಂದು ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ತದ ನಂತರ ದೈವದ ನೇಮೋತ್ಸವ ಜರಗಿತು ಅನುವಂಶಿಕ ಅಡಳಿತ ಮೊಕ್ತೇಸರರು ಮೋಹನ ಕೆರ್ಮುಣ್ಣಾಯ . ಶಾಸಕ ಹರೀಶ್ ಪೂಂಜಾ. ಮಾಜಿ ಶಾಸಕ ವಸಂತ ಬಂಗೇರ. ಮಾಜಿ ಶಾಸಕ ಪ್ರಭಾಕರ ಬಂಗೇರ. ಸಂಬಂದ ಪಟ್ಟ ಮನೆಯವರು ಗ್ರಾಮಸ್ತರು ಊರ ಪರ ಊರ ಭಕ್ತಾದಿಗಗಳು ಉಪಸ್ಥಿತರಿದ್ದರು ಸಾಂಸ್ಕ್ರತಿಕ ಕಾರ್ಯಕ್ರಮ ವಿಷ್ಣು ಕಲಾವಿದರು ಮದ್ದಡ್ಕ ಅಭಿನಯದ ಅನಂತ್ ಎಸ್ ಇರ್ವತ್ರಾಯ ತಂಗೋಯಿ ಸಾರಥ್ಯದ ಸಂತೋಷ್ ಕುಲಾಲ್ ಹೊಸ್ಮಾರು ರಚನೆಯ ಆಯೆ ಏರಾದಿಪ್ಪು ನಾಟಕ ಮದ್ದಡ್ಕ ಬಂಡೀಮಠ ಮೈದಾನದ ವೆಲ್ಕಂ ಯೂತ್ ಕ್ಲಭ್ ರಂಗಮಂದಿರದಲ್ಲಿ ಜರಗಿತು

Related posts

ರೆಖ್ಯ: 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು ಭೇಟಿ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಪ್ರಬಂಧ ಸ್ಪರ್ಧೆ: ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

Suddi Udaya
error: Content is protected !!