23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

ಕುವೆಟ್ಟು: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವದಿ ನೇಮೋತ್ಸವ ಮಾ 22 ರಂದು ಅಸ್ರಣ್ಣರು ರಘರಾಮ ಭಟ್ ಮಠ ಮನೆ ಮತ್ತು ಶ್ರೀನಿವಾಸ ಅಮ್ಮುಣ್ಣಾಯ ಮೂಡು ಮನೆ ಅವರ ಉಪಸ್ಥಿತಿಯಲ್ಲಿ ಜರಗಿತು

ಸಂಜೆ ಮಠ ಮನೆಯಿಂದ ದೈವದ ಬಂಡಾರದ ಮೆರವಣಿಗೆಯು ಭಜರಂಗದಳ ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಘಟಕದ ನೇತ್ರತ್ವದಲ್ಲಿ ವಿಶೇಷ ಸುಡು ಮದ್ದು ಪ್ರದರ್ಶನದೊಂದಿಗೆ ಬಂದು ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ತದ ನಂತರ ದೈವದ ನೇಮೋತ್ಸವ ಜರಗಿತು ಅನುವಂಶಿಕ ಅಡಳಿತ ಮೊಕ್ತೇಸರರು ಮೋಹನ ಕೆರ್ಮುಣ್ಣಾಯ . ಶಾಸಕ ಹರೀಶ್ ಪೂಂಜಾ. ಮಾಜಿ ಶಾಸಕ ವಸಂತ ಬಂಗೇರ. ಮಾಜಿ ಶಾಸಕ ಪ್ರಭಾಕರ ಬಂಗೇರ. ಸಂಬಂದ ಪಟ್ಟ ಮನೆಯವರು ಗ್ರಾಮಸ್ತರು ಊರ ಪರ ಊರ ಭಕ್ತಾದಿಗಗಳು ಉಪಸ್ಥಿತರಿದ್ದರು ಸಾಂಸ್ಕ್ರತಿಕ ಕಾರ್ಯಕ್ರಮ ವಿಷ್ಣು ಕಲಾವಿದರು ಮದ್ದಡ್ಕ ಅಭಿನಯದ ಅನಂತ್ ಎಸ್ ಇರ್ವತ್ರಾಯ ತಂಗೋಯಿ ಸಾರಥ್ಯದ ಸಂತೋಷ್ ಕುಲಾಲ್ ಹೊಸ್ಮಾರು ರಚನೆಯ ಆಯೆ ಏರಾದಿಪ್ಪು ನಾಟಕ ಮದ್ದಡ್ಕ ಬಂಡೀಮಠ ಮೈದಾನದ ವೆಲ್ಕಂ ಯೂತ್ ಕ್ಲಭ್ ರಂಗಮಂದಿರದಲ್ಲಿ ಜರಗಿತು

Related posts

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ಮೊಗ್ರು : ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ಜು.5 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ

Suddi Udaya

ಮೇಲಂತಬೆಟ್ಟು: ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ನಿಧನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya
error: Content is protected !!