April 2, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

ಮಂಗಳೂರು ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಅನ್ವಯಿಕ ಸಸ್ಯ ಶಾಸ್ತ್ರ ವಿಭಾಗದ ಸಂಶೋಧನಾ ರಾತ್ರಿ ಆಕರ್ಷ್ ಬಿ. ಅವರು ಪ್ರೊ. ಕೃಷ್ಣ ಕುಮಾರ್ ಜಿ. ಮಾರ್ಗದರ್ಶನ ದಲ್ಲಿ ನಡೆಸಿದ ಸ್ಟಡೀಸ್ ಆನ್ ದ ಪೈಟೋಕೆಮಿಕಲ್ ಆಂಡ್ ಹೆಪಟೊ ಪ್ರೊಟೆಕ್ಟಿವ್ ಆಕ್ಟಿವಿಟಿ ಆಫ್ ದ ಮೆಡಿಸಿನಲ್ ಪ್ಲಾಂಟ್ Legenadra toxcicaria (ನೀರು ಕುವೆ) and Ariopsis Peltata (ಕಲ್ಲು ಕೆಸು)

ಎಂಬ ವಿಷಯದ ಸಂಶೋಧನಾ ಕಾರ್ಯಕ್ಕೆ ಮಂಗಳೂರು ವಿಶ್ವವಿದ್ಯಾಲಯದ 41 ನೇ ಘಟಿಕೋತ್ಸವದಲ್ಲಿ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು. ಇವರು ಬಿ. ನಾಗ ಕುಮಾರ್ ಶೆಟ್ಟಿ ಮತ್ತು ಬಿ.ಎನ್. ವಿಪುಲ ಶ್ರೀ ಅವರ ಪುತ್ರನಾಗಿದ್ದು, ಪ್ರಸ್ತುತ ಯೆನೆಪೋಯ ಸಂಶೋಧನಾ ಕೇಂದ್ರದಲ್ಲಿ ಹಿರಿಯ ಸಂಶೋಧನಾರ್ಥಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಎಸ್.ಡಿ.ಎಮ್ ಕಾಲೇಜು ಮತ್ತು ಸಿದ್ದವನದ ಹಳೆ ವಿದ್ಯಾರ್ಥಿಯಾಗಿದ್ದಾರೆ.

Related posts

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

Suddi Udaya

ಸುದ್ದಿ ಉದಯ ವರದಿಯ ಫಲಸ್ರುತಿ: 13 ಕೋಟಿ ವೆಚ್ಚದ ಸಮಗ್ರ ಕುಡಿಯುವ ನೀರಿನ ಯೋಜನೆ : ರಕ್ಷೀತ್ ಶಿವರಾಂ ಹಾಗೂ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ:ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರಕ್ಷಿತ್ ಶಿವರಾಂ

Suddi Udaya

ಮೊಗ್ರು : ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

Suddi Udaya

ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು

Suddi Udaya
error: Content is protected !!