23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

ಬೆಳ್ತಂಗಡಿ: ಗುರುವಾಯನಕೆರೆ- ನಾರಾವಿ ರಾಜ್ಯ ಹೆದ್ದಾರಿ ಶಕ್ತಿನಗರ ಸರ್ಕಲ್ ನಲ್ಲಿ ಶಾಸಕ ಹರೀಶ್ ಪೂಂಜರವರಿಗೆ ಶುಭಕೋರಿದ ಸುಮಾರು 40ಪೀಟ್ ಎತ್ತರದ ಬ್ರಹತ್ ಬ್ಯಾನರ್ ಅಳವಡಿಸಲಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹರೀಶ್ ಪೂಂಜರವರು ಪ್ರಚಂಡ ಬಹುಮತದಿಂದ ಗೆದ್ದು ಬರಬೇಕು ಎಂಬ ಬರಹದೊಂದಿಗೆ ಗುರುವಾಯನಕೆರೆ ಶಕ್ತಿನಗರ ಸಾಯಿರಾಮ್ ಪ್ರೆಂಡ್ಸ್ ತಂಡದ ವತಿಯಿಂದ ಶುಭಕೋರಿದ ಈ ಬ್ಯಾನರ್ ಅಳವಡಿಸಲಾಗಿದೆ.

ಈ ಸಂದರ್ಭದಲ್ಲಿ ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಸಾಯಿರಾಮ್ ಫ್ರೆಂಡ್ಸ್ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಗುರುವಾಯನಕೆರೆ ಗ್ರಾ.ಪಂ ಉಪಾಧ್ಯಕ್ಷ ಪ್ರದೀಪ್, ಸದಸ್ಯ ಗಣೇಶ್ ಕುಲಾಲ್,ಉದ್ಯಮಿ ಶಮಂತ್ ಕುಮಾರ್ ಜೈನ್ ಕಳೆಂಜಿರೋಡಿ, ಸಾಯಿರಾಮ್ ಫ್ರೆಂಡ್ಸ್ ತಂಡದ ಸದಸ್ಯರಾದ ಅವಿನಾಶ್ ಕುಮಾರ್,ಜೀವನ್ ಕುಲಾಲ್,ವಿತೇಶ್,ದೀಕ್ಷಿತ್,ರವೀಂದ್ರ, ಪ್ರಶಾಂತ್ ಆಚಾರ್ಯ,ಜಯೇಂದ್ರ ಆಚಾರ್ಯ,ದಾಮು ಪಾಡ್ಯರು,ಸುಕೇಶ್ ಕಡಂಬು,ರಮೇಶ್ ನಾಯ್ಕ,ಪ್ರೇಮ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಮಾಲಾಡಿಯಲ್ಲಿ ನಂದಿನಿ ಹಾಲಿನ ವಾಹನ ಪಲ್ಟಿ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಪ್ರಶಾಂತ್ ಶೆಟ್ಟಿ ನೀನಾಸಂ ಭೇಟಿ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

Suddi Udaya

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ಗುರುವಾಯನಕೆರೆ ದೇವಿಪ್ರಸಾದ್ ಆಚಾರ್ಯರಿಗೆ ಮನೆ ಹಸ್ತಾಂತರ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya
error: Content is protected !!