23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

ಬೆಳ್ತಂಗಡಿ: ಗುರುವಾಯನಕೆರೆ- ನಾರಾವಿ ರಾಜ್ಯ ಹೆದ್ದಾರಿ ಶಕ್ತಿನಗರ ಸರ್ಕಲ್ ನಲ್ಲಿ ಶಾಸಕ ಹರೀಶ್ ಪೂಂಜರವರಿಗೆ ಶುಭಕೋರಿದ ಸುಮಾರು 40ಪೀಟ್ ಎತ್ತರದ ಬ್ರಹತ್ ಬ್ಯಾನರ್ ಅಳವಡಿಸಲಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹರೀಶ್ ಪೂಂಜರವರು ಪ್ರಚಂಡ ಬಹುಮತದಿಂದ ಗೆದ್ದು ಬರಬೇಕು ಎಂಬ ಬರಹದೊಂದಿಗೆ ಗುರುವಾಯನಕೆರೆ ಶಕ್ತಿನಗರ ಸಾಯಿರಾಮ್ ಪ್ರೆಂಡ್ಸ್ ತಂಡದ ವತಿಯಿಂದ ಶುಭಕೋರಿದ ಈ ಬ್ಯಾನರ್ ಅಳವಡಿಸಲಾಗಿದೆ.

ಈ ಸಂದರ್ಭದಲ್ಲಿ ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಸಾಯಿರಾಮ್ ಫ್ರೆಂಡ್ಸ್ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಗುರುವಾಯನಕೆರೆ ಗ್ರಾ.ಪಂ ಉಪಾಧ್ಯಕ್ಷ ಪ್ರದೀಪ್, ಸದಸ್ಯ ಗಣೇಶ್ ಕುಲಾಲ್,ಉದ್ಯಮಿ ಶಮಂತ್ ಕುಮಾರ್ ಜೈನ್ ಕಳೆಂಜಿರೋಡಿ, ಸಾಯಿರಾಮ್ ಫ್ರೆಂಡ್ಸ್ ತಂಡದ ಸದಸ್ಯರಾದ ಅವಿನಾಶ್ ಕುಮಾರ್,ಜೀವನ್ ಕುಲಾಲ್,ವಿತೇಶ್,ದೀಕ್ಷಿತ್,ರವೀಂದ್ರ, ಪ್ರಶಾಂತ್ ಆಚಾರ್ಯ,ಜಯೇಂದ್ರ ಆಚಾರ್ಯ,ದಾಮು ಪಾಡ್ಯರು,ಸುಕೇಶ್ ಕಡಂಬು,ರಮೇಶ್ ನಾಯ್ಕ,ಪ್ರೇಮ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಚಾರ್ಮಾಡಿ ಸ.ಹಿ.ಉ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್ ಸ್ಥಾಪನ ದಿನಾಚರಣೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya

ಧರ್ಮಸ್ಥಳ ವಲಯದ ಕಾಯರ್ತಡ್ಕ – ಕಳೆಂಜ ಎ ಒಕ್ಕೂಟದ ಸಭೆ: ಮಾಶಾಸನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya
error: Content is protected !!