24.8 C
ಪುತ್ತೂರು, ಬೆಳ್ತಂಗಡಿ
April 1, 2025
Uncategorized

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

ಬೆಳ್ತಂಗಡಿ: ಗುರುವಾಯನಕೆರೆ- ನಾರಾವಿ ರಾಜ್ಯ ಹೆದ್ದಾರಿ ಶಕ್ತಿನಗರ ಸರ್ಕಲ್ ನಲ್ಲಿ ಶಾಸಕ ಹರೀಶ್ ಪೂಂಜರವರಿಗೆ ಶುಭಕೋರಿದ ಸುಮಾರು 40ಪೀಟ್ ಎತ್ತರದ ಬ್ರಹತ್ ಬ್ಯಾನರ್ ಅಳವಡಿಸಲಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹರೀಶ್ ಪೂಂಜರವರು ಪ್ರಚಂಡ ಬಹುಮತದಿಂದ ಗೆದ್ದು ಬರಬೇಕು ಎಂಬ ಬರಹದೊಂದಿಗೆ ಗುರುವಾಯನಕೆರೆ ಶಕ್ತಿನಗರ ಸಾಯಿರಾಮ್ ಪ್ರೆಂಡ್ಸ್ ತಂಡದ ವತಿಯಿಂದ ಶುಭಕೋರಿದ ಈ ಬ್ಯಾನರ್ ಅಳವಡಿಸಲಾಗಿದೆ.

ಈ ಸಂದರ್ಭದಲ್ಲಿ ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಸಾಯಿರಾಮ್ ಫ್ರೆಂಡ್ಸ್ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಗುರುವಾಯನಕೆರೆ ಗ್ರಾ.ಪಂ ಉಪಾಧ್ಯಕ್ಷ ಪ್ರದೀಪ್, ಸದಸ್ಯ ಗಣೇಶ್ ಕುಲಾಲ್,ಉದ್ಯಮಿ ಶಮಂತ್ ಕುಮಾರ್ ಜೈನ್ ಕಳೆಂಜಿರೋಡಿ, ಸಾಯಿರಾಮ್ ಫ್ರೆಂಡ್ಸ್ ತಂಡದ ಸದಸ್ಯರಾದ ಅವಿನಾಶ್ ಕುಮಾರ್,ಜೀವನ್ ಕುಲಾಲ್,ವಿತೇಶ್,ದೀಕ್ಷಿತ್,ರವೀಂದ್ರ, ಪ್ರಶಾಂತ್ ಆಚಾರ್ಯ,ಜಯೇಂದ್ರ ಆಚಾರ್ಯ,ದಾಮು ಪಾಡ್ಯರು,ಸುಕೇಶ್ ಕಡಂಬು,ರಮೇಶ್ ನಾಯ್ಕ,ಪ್ರೇಮ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಬಡ ಕುಟುಂಬದ ಮನೆಯ ದುರಸ್ಥಿ ಕಾರ್ಯ

Suddi Udaya

ಸರಕಾರಿ ಪ್ರೌಢಶಾಲೆ ಬದನಾಜೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಬೆಳ್ತಂಗಡಿ ಪಿಡಬ್ಲ್ಯೂಡಿ ಪ್ರಥಮ ಸಹಾಯಕ ನರೇಂದ್ರ ಭಟ್ ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ

Suddi Udaya

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya
error: Content is protected !!