September 6, 2026
Uncategorized

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

ಬೆಳ್ತಂಗಡಿ: ಗುರುವಾಯನಕೆರೆ- ನಾರಾವಿ ರಾಜ್ಯ ಹೆದ್ದಾರಿ ಶಕ್ತಿನಗರ ಸರ್ಕಲ್ ನಲ್ಲಿ ಶಾಸಕ ಹರೀಶ್ ಪೂಂಜರವರಿಗೆ ಶುಭಕೋರಿದ ಸುಮಾರು 40ಪೀಟ್ ಎತ್ತರದ ಬ್ರಹತ್ ಬ್ಯಾನರ್ ಅಳವಡಿಸಲಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹರೀಶ್ ಪೂಂಜರವರು ಪ್ರಚಂಡ ಬಹುಮತದಿಂದ ಗೆದ್ದು ಬರಬೇಕು ಎಂಬ ಬರಹದೊಂದಿಗೆ ಗುರುವಾಯನಕೆರೆ ಶಕ್ತಿನಗರ ಸಾಯಿರಾಮ್ ಪ್ರೆಂಡ್ಸ್ ತಂಡದ ವತಿಯಿಂದ ಶುಭಕೋರಿದ ಈ ಬ್ಯಾನರ್ ಅಳವಡಿಸಲಾಗಿದೆ.

ಈ ಸಂದರ್ಭದಲ್ಲಿ ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಸಾಯಿರಾಮ್ ಫ್ರೆಂಡ್ಸ್ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಗುರುವಾಯನಕೆರೆ ಗ್ರಾ.ಪಂ ಉಪಾಧ್ಯಕ್ಷ ಪ್ರದೀಪ್, ಸದಸ್ಯ ಗಣೇಶ್ ಕುಲಾಲ್,ಉದ್ಯಮಿ ಶಮಂತ್ ಕುಮಾರ್ ಜೈನ್ ಕಳೆಂಜಿರೋಡಿ, ಸಾಯಿರಾಮ್ ಫ್ರೆಂಡ್ಸ್ ತಂಡದ ಸದಸ್ಯರಾದ ಅವಿನಾಶ್ ಕುಮಾರ್,ಜೀವನ್ ಕುಲಾಲ್,ವಿತೇಶ್,ದೀಕ್ಷಿತ್,ರವೀಂದ್ರ, ಪ್ರಶಾಂತ್ ಆಚಾರ್ಯ,ಜಯೇಂದ್ರ ಆಚಾರ್ಯ,ದಾಮು ಪಾಡ್ಯರು,ಸುಕೇಶ್ ಕಡಂಬು,ರಮೇಶ್ ನಾಯ್ಕ,ಪ್ರೇಮ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ,ಬೆ. ತಾ ಶ್ರೀ ಮೊಗೇರ ಸಮಾಜ ಸೇವಾ ಸಮಿತಿ ಎರ್ನೋಡಿ ವತಿಯಿಂದ ಸ್ವಾತಂತ್ರೋತ್ಸವ

Suddi Udaya

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!