37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

ಕುವೆಟ್ಟು: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವದಿ ನೇಮೋತ್ಸವ ಮಾ 22 ರಂದು ಅಸ್ರಣ್ಣರು ರಘರಾಮ ಭಟ್ ಮಠ ಮನೆ ಮತ್ತು ಶ್ರೀನಿವಾಸ ಅಮ್ಮುಣ್ಣಾಯ ಮೂಡು ಮನೆ ಅವರ ಉಪಸ್ಥಿತಿಯಲ್ಲಿ ಜರಗಿತು

ಸಂಜೆ ಮಠ ಮನೆಯಿಂದ ದೈವದ ಬಂಡಾರದ ಮೆರವಣಿಗೆಯು ಭಜರಂಗದಳ ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಘಟಕದ ನೇತ್ರತ್ವದಲ್ಲಿ ವಿಶೇಷ ಸುಡು ಮದ್ದು ಪ್ರದರ್ಶನದೊಂದಿಗೆ ಬಂದು ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ತದ ನಂತರ ದೈವದ ನೇಮೋತ್ಸವ ಜರಗಿತು ಅನುವಂಶಿಕ ಅಡಳಿತ ಮೊಕ್ತೇಸರರು ಮೋಹನ ಕೆರ್ಮುಣ್ಣಾಯ . ಶಾಸಕ ಹರೀಶ್ ಪೂಂಜಾ. ಮಾಜಿ ಶಾಸಕ ವಸಂತ ಬಂಗೇರ. ಮಾಜಿ ಶಾಸಕ ಪ್ರಭಾಕರ ಬಂಗೇರ. ಸಂಬಂದ ಪಟ್ಟ ಮನೆಯವರು ಗ್ರಾಮಸ್ತರು ಊರ ಪರ ಊರ ಭಕ್ತಾದಿಗಗಳು ಉಪಸ್ಥಿತರಿದ್ದರು ಸಾಂಸ್ಕ್ರತಿಕ ಕಾರ್ಯಕ್ರಮ ವಿಷ್ಣು ಕಲಾವಿದರು ಮದ್ದಡ್ಕ ಅಭಿನಯದ ಅನಂತ್ ಎಸ್ ಇರ್ವತ್ರಾಯ ತಂಗೋಯಿ ಸಾರಥ್ಯದ ಸಂತೋಷ್ ಕುಲಾಲ್ ಹೊಸ್ಮಾರು ರಚನೆಯ ಆಯೆ ಏರಾದಿಪ್ಪು ನಾಟಕ ಮದ್ದಡ್ಕ ಬಂಡೀಮಠ ಮೈದಾನದ ವೆಲ್ಕಂ ಯೂತ್ ಕ್ಲಭ್ ರಂಗಮಂದಿರದಲ್ಲಿ ಜರಗಿತು

Related posts

ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಸಚಿವ ದಿನೇಶ್ ಗುಂಡೂರಾವ್‌ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

Suddi Udaya

ಕನ್ಯಾಡಿ: ಕುರ್ಮಾಣಿಯ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya
error: Content is protected !!