April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

ಕುವೆಟ್ಟು: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವದಿ ನೇಮೋತ್ಸವ ಮಾ 22 ರಂದು ಅಸ್ರಣ್ಣರು ರಘರಾಮ ಭಟ್ ಮಠ ಮನೆ ಮತ್ತು ಶ್ರೀನಿವಾಸ ಅಮ್ಮುಣ್ಣಾಯ ಮೂಡು ಮನೆ ಅವರ ಉಪಸ್ಥಿತಿಯಲ್ಲಿ ಜರಗಿತು

ಸಂಜೆ ಮಠ ಮನೆಯಿಂದ ದೈವದ ಬಂಡಾರದ ಮೆರವಣಿಗೆಯು ಭಜರಂಗದಳ ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಘಟಕದ ನೇತ್ರತ್ವದಲ್ಲಿ ವಿಶೇಷ ಸುಡು ಮದ್ದು ಪ್ರದರ್ಶನದೊಂದಿಗೆ ಬಂದು ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ತದ ನಂತರ ದೈವದ ನೇಮೋತ್ಸವ ಜರಗಿತು ಅನುವಂಶಿಕ ಅಡಳಿತ ಮೊಕ್ತೇಸರರು ಮೋಹನ ಕೆರ್ಮುಣ್ಣಾಯ . ಶಾಸಕ ಹರೀಶ್ ಪೂಂಜಾ. ಮಾಜಿ ಶಾಸಕ ವಸಂತ ಬಂಗೇರ. ಮಾಜಿ ಶಾಸಕ ಪ್ರಭಾಕರ ಬಂಗೇರ. ಸಂಬಂದ ಪಟ್ಟ ಮನೆಯವರು ಗ್ರಾಮಸ್ತರು ಊರ ಪರ ಊರ ಭಕ್ತಾದಿಗಗಳು ಉಪಸ್ಥಿತರಿದ್ದರು ಸಾಂಸ್ಕ್ರತಿಕ ಕಾರ್ಯಕ್ರಮ ವಿಷ್ಣು ಕಲಾವಿದರು ಮದ್ದಡ್ಕ ಅಭಿನಯದ ಅನಂತ್ ಎಸ್ ಇರ್ವತ್ರಾಯ ತಂಗೋಯಿ ಸಾರಥ್ಯದ ಸಂತೋಷ್ ಕುಲಾಲ್ ಹೊಸ್ಮಾರು ರಚನೆಯ ಆಯೆ ಏರಾದಿಪ್ಪು ನಾಟಕ ಮದ್ದಡ್ಕ ಬಂಡೀಮಠ ಮೈದಾನದ ವೆಲ್ಕಂ ಯೂತ್ ಕ್ಲಭ್ ರಂಗಮಂದಿರದಲ್ಲಿ ಜರಗಿತು

Related posts

ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ನೀಟ್ ಟಾಪರ್ 720 ಅಂಕಗಳ ಪೈಕಿ 710 ಪಡೆದ ಪ್ರಜ್ವಲ್ ಗೆ ಸಂಸ್ಥೆಯ ವತಿಯಿಂದ ರೂ. 10 ಲಕ್ಷ ಕ್ಯಾಶ್ ಪ್ರೈಜ್ ಜೊತೆಗೆ ಗೌರವಾರ್ಪಣೆ

Suddi Udaya

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

Suddi Udaya

ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!