22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

ಕುವೆಟ್ಟು: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವದಿ ನೇಮೋತ್ಸವ ಮಾ 22 ರಂದು ಅಸ್ರಣ್ಣರು ರಘರಾಮ ಭಟ್ ಮಠ ಮನೆ ಮತ್ತು ಶ್ರೀನಿವಾಸ ಅಮ್ಮುಣ್ಣಾಯ ಮೂಡು ಮನೆ ಅವರ ಉಪಸ್ಥಿತಿಯಲ್ಲಿ ಜರಗಿತು

ಸಂಜೆ ಮಠ ಮನೆಯಿಂದ ದೈವದ ಬಂಡಾರದ ಮೆರವಣಿಗೆಯು ಭಜರಂಗದಳ ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಘಟಕದ ನೇತ್ರತ್ವದಲ್ಲಿ ವಿಶೇಷ ಸುಡು ಮದ್ದು ಪ್ರದರ್ಶನದೊಂದಿಗೆ ಬಂದು ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ತದ ನಂತರ ದೈವದ ನೇಮೋತ್ಸವ ಜರಗಿತು ಅನುವಂಶಿಕ ಅಡಳಿತ ಮೊಕ್ತೇಸರರು ಮೋಹನ ಕೆರ್ಮುಣ್ಣಾಯ . ಶಾಸಕ ಹರೀಶ್ ಪೂಂಜಾ. ಮಾಜಿ ಶಾಸಕ ವಸಂತ ಬಂಗೇರ. ಮಾಜಿ ಶಾಸಕ ಪ್ರಭಾಕರ ಬಂಗೇರ. ಸಂಬಂದ ಪಟ್ಟ ಮನೆಯವರು ಗ್ರಾಮಸ್ತರು ಊರ ಪರ ಊರ ಭಕ್ತಾದಿಗಗಳು ಉಪಸ್ಥಿತರಿದ್ದರು ಸಾಂಸ್ಕ್ರತಿಕ ಕಾರ್ಯಕ್ರಮ ವಿಷ್ಣು ಕಲಾವಿದರು ಮದ್ದಡ್ಕ ಅಭಿನಯದ ಅನಂತ್ ಎಸ್ ಇರ್ವತ್ರಾಯ ತಂಗೋಯಿ ಸಾರಥ್ಯದ ಸಂತೋಷ್ ಕುಲಾಲ್ ಹೊಸ್ಮಾರು ರಚನೆಯ ಆಯೆ ಏರಾದಿಪ್ಪು ನಾಟಕ ಮದ್ದಡ್ಕ ಬಂಡೀಮಠ ಮೈದಾನದ ವೆಲ್ಕಂ ಯೂತ್ ಕ್ಲಭ್ ರಂಗಮಂದಿರದಲ್ಲಿ ಜರಗಿತು

Related posts

ನಾರಾವಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿವಿಧ ರೋಗಗಳ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಕರಾಟೆ ಚಾಂಪಿಯನ್ ಶಿಪ್: ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ವೇಣೂರು: ಮಹಾವೀರ ನಗರದ ನಿವಾಸಿ ವಿಜಯಮ್ಮ ನಿಧನ

Suddi Udaya

ಬೆಳಾಲು ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ : ಚಿಕಿತ್ಸೆ ಫಲಕಾರಿಯಾಗದೆ ದಿಯಾನ್ ಸಾವು

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya
error: Content is protected !!