ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya

ಬೆಳ್ತಂಗಡಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕಗೊಂಡಿದ್ದಾರೆ.
‌‌ಇವರು ಮಚ್ಚಿನ ಗ್ರಾಮದ ಬಳ್ಳ ಮಂಜ ಕೇಶವಮೂಲ್ಯ ಮತ್ತು ಶ್ರೀಮತಿ ವನಿತಾ ದಂಪತಿಯ ಪುತ್ರಿಯಾಗಿದ್ದು, ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Leave a Comment

error: Content is protected !!