25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕಗೊಂಡಿದ್ದಾರೆ.
‌‌ಇವರು ಮಚ್ಚಿನ ಗ್ರಾಮದ ಬಳ್ಳ ಮಂಜ ಕೇಶವಮೂಲ್ಯ ಮತ್ತು ಶ್ರೀಮತಿ ವನಿತಾ ದಂಪತಿಯ ಪುತ್ರಿಯಾಗಿದ್ದು, ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಚಂಡಿಕಾ ಹೋಮ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

Suddi Udaya

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

Suddi Udaya
error: Content is protected !!