22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿ

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕಗೊಂಡಿದ್ದಾರೆ.
‌‌ಇವರು ಮಚ್ಚಿನ ಗ್ರಾಮದ ಬಳ್ಳ ಮಂಜ ಕೇಶವಮೂಲ್ಯ ಮತ್ತು ಶ್ರೀಮತಿ ವನಿತಾ ದಂಪತಿಯ ಪುತ್ರಿಯಾಗಿದ್ದು, ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಸೋಜಾ ಎಲೆಕ್ಟ್ರಾನಿಕ್ಸ್ ಸಿಬ್ಬಂದಿ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya

ಬ್ರೈಟ್ ಇಂಡಿಯಾ, ಮದ್ದಡ್ಕ ವತಿಯಿಂದ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಎಸ್ ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪ್ರಸಕ್ತ ವರ್ಷ ರೂ.5 ಕೋಟಿಗೂ ಅಧಿಕ ಮೊತ್ತದ ಉಚಿತ ಡಯಾಲಿಸಿಸ್ ಸೇವೆ, ಉಚಿತ ಜೌಷಧ ಹಾಗೂ ಚಿಕಿತ್ಸೆ: ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್

Suddi Udaya
error: Content is protected !!