29.2 C
ಪುತ್ತೂರು, ಬೆಳ್ತಂಗಡಿ
September 9, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

ಮಂಗಳೂರು ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಅನ್ವಯಿಕ ಸಸ್ಯ ಶಾಸ್ತ್ರ ವಿಭಾಗದ ಸಂಶೋಧನಾ ರಾತ್ರಿ ಆಕರ್ಷ್ ಬಿ. ಅವರು ಪ್ರೊ. ಕೃಷ್ಣ ಕುಮಾರ್ ಜಿ. ಮಾರ್ಗದರ್ಶನ ದಲ್ಲಿ ನಡೆಸಿದ ಸ್ಟಡೀಸ್ ಆನ್ ದ ಪೈಟೋಕೆಮಿಕಲ್ ಆಂಡ್ ಹೆಪಟೊ ಪ್ರೊಟೆಕ್ಟಿವ್ ಆಕ್ಟಿವಿಟಿ ಆಫ್ ದ ಮೆಡಿಸಿನಲ್ ಪ್ಲಾಂಟ್ Legenadra toxcicaria (ನೀರು ಕುವೆ) and Ariopsis Peltata (ಕಲ್ಲು ಕೆಸು)

ಎಂಬ ವಿಷಯದ ಸಂಶೋಧನಾ ಕಾರ್ಯಕ್ಕೆ ಮಂಗಳೂರು ವಿಶ್ವವಿದ್ಯಾಲಯದ 41 ನೇ ಘಟಿಕೋತ್ಸವದಲ್ಲಿ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು. ಇವರು ಬಿ. ನಾಗ ಕುಮಾರ್ ಶೆಟ್ಟಿ ಮತ್ತು ಬಿ.ಎನ್. ವಿಪುಲ ಶ್ರೀ ಅವರ ಪುತ್ರನಾಗಿದ್ದು, ಪ್ರಸ್ತುತ ಯೆನೆಪೋಯ ಸಂಶೋಧನಾ ಕೇಂದ್ರದಲ್ಲಿ ಹಿರಿಯ ಸಂಶೋಧನಾರ್ಥಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಎಸ್.ಡಿ.ಎಮ್ ಕಾಲೇಜು ಮತ್ತು ಸಿದ್ದವನದ ಹಳೆ ವಿದ್ಯಾರ್ಥಿಯಾಗಿದ್ದಾರೆ.

Related posts

ಎಕ್ಸೆಲ್ ಪರ್ಬದ ‘ಅಕ್ಷರೋತ್ಸವ’ ಕವಿಗೋಷ್ಠಿಯಲ್ಲಿ ಪವಿತ್ರಾದಿನೇಶ್ ರವರ “ಗೋಮಾತೆ” ಕವನಕ್ಕೆ ಅಭಿನಂದನಾ ಗೌರವ

Suddi Udaya

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

Suddi Udaya

ಜೂ.27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದ ಖುಷಿ ಅಂಬ್ಯುಲೆನ್ಸ್ ಡ್ರೈವರ್ ಭುವನೇಶ್ ಹೆಗ್ಡೆ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!