24 C
ಪುತ್ತೂರು, ಬೆಳ್ತಂಗಡಿ
July 25, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

ಮಂಗಳೂರು ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಅನ್ವಯಿಕ ಸಸ್ಯ ಶಾಸ್ತ್ರ ವಿಭಾಗದ ಸಂಶೋಧನಾ ರಾತ್ರಿ ಆಕರ್ಷ್ ಬಿ. ಅವರು ಪ್ರೊ. ಕೃಷ್ಣ ಕುಮಾರ್ ಜಿ. ಮಾರ್ಗದರ್ಶನ ದಲ್ಲಿ ನಡೆಸಿದ ಸ್ಟಡೀಸ್ ಆನ್ ದ ಪೈಟೋಕೆಮಿಕಲ್ ಆಂಡ್ ಹೆಪಟೊ ಪ್ರೊಟೆಕ್ಟಿವ್ ಆಕ್ಟಿವಿಟಿ ಆಫ್ ದ ಮೆಡಿಸಿನಲ್ ಪ್ಲಾಂಟ್ Legenadra toxcicaria (ನೀರು ಕುವೆ) and Ariopsis Peltata (ಕಲ್ಲು ಕೆಸು)

ಎಂಬ ವಿಷಯದ ಸಂಶೋಧನಾ ಕಾರ್ಯಕ್ಕೆ ಮಂಗಳೂರು ವಿಶ್ವವಿದ್ಯಾಲಯದ 41 ನೇ ಘಟಿಕೋತ್ಸವದಲ್ಲಿ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು. ಇವರು ಬಿ. ನಾಗ ಕುಮಾರ್ ಶೆಟ್ಟಿ ಮತ್ತು ಬಿ.ಎನ್. ವಿಪುಲ ಶ್ರೀ ಅವರ ಪುತ್ರನಾಗಿದ್ದು, ಪ್ರಸ್ತುತ ಯೆನೆಪೋಯ ಸಂಶೋಧನಾ ಕೇಂದ್ರದಲ್ಲಿ ಹಿರಿಯ ಸಂಶೋಧನಾರ್ಥಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಎಸ್.ಡಿ.ಎಮ್ ಕಾಲೇಜು ಮತ್ತು ಸಿದ್ದವನದ ಹಳೆ ವಿದ್ಯಾರ್ಥಿಯಾಗಿದ್ದಾರೆ.

Related posts

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya

ಮೇ 17: ಜಯನಗರ-ಗುರಿಪಳ್ಳದಲ್ಲಿ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಉಚಿತ ಆರೋಗ್ಯ ಮತ್ತು ರಕ್ತದಾನ ಶಿಬಿರ

Suddi Udaya

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಹಾಯ ಧನ ಹಸ್ತಾಂತರ

Suddi Udaya

ಕಣಿಯೂರು ದೀಪಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya
error: Content is protected !!