ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ಕನ್ಯಾಡಿ ||: ಇಲ್ಲಿಯ ನೀರಚಿಲುಮೆ ಪಜಿರಡ್ಕ ಕ್ರಾಸ್ ಬಳಿ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಕಾರು ಹಾಗೂ ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ಮಾ.23ರಂದು ಬೆಳಿಗ್ಗೆ ನಡೆದಿದೆ.

Leave a Comment

error: Content is protected !!