September 6, 2026
Uncategorized

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

ಬೆಳ್ತಂಗಡಿ: ಗುರುವಾಯನಕೆರೆ- ನಾರಾವಿ ರಾಜ್ಯ ಹೆದ್ದಾರಿ ಶಕ್ತಿನಗರ ಸರ್ಕಲ್ ನಲ್ಲಿ ಶಾಸಕ ಹರೀಶ್ ಪೂಂಜರವರಿಗೆ ಶುಭಕೋರಿದ ಸುಮಾರು 40ಪೀಟ್ ಎತ್ತರದ ಬ್ರಹತ್ ಬ್ಯಾನರ್ ಅಳವಡಿಸಲಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹರೀಶ್ ಪೂಂಜರವರು ಪ್ರಚಂಡ ಬಹುಮತದಿಂದ ಗೆದ್ದು ಬರಬೇಕು ಎಂಬ ಬರಹದೊಂದಿಗೆ ಗುರುವಾಯನಕೆರೆ ಶಕ್ತಿನಗರ ಸಾಯಿರಾಮ್ ಪ್ರೆಂಡ್ಸ್ ತಂಡದ ವತಿಯಿಂದ ಶುಭಕೋರಿದ ಈ ಬ್ಯಾನರ್ ಅಳವಡಿಸಲಾಗಿದೆ.

ಈ ಸಂದರ್ಭದಲ್ಲಿ ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಸಾಯಿರಾಮ್ ಫ್ರೆಂಡ್ಸ್ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಗುರುವಾಯನಕೆರೆ ಗ್ರಾ.ಪಂ ಉಪಾಧ್ಯಕ್ಷ ಪ್ರದೀಪ್, ಸದಸ್ಯ ಗಣೇಶ್ ಕುಲಾಲ್,ಉದ್ಯಮಿ ಶಮಂತ್ ಕುಮಾರ್ ಜೈನ್ ಕಳೆಂಜಿರೋಡಿ, ಸಾಯಿರಾಮ್ ಫ್ರೆಂಡ್ಸ್ ತಂಡದ ಸದಸ್ಯರಾದ ಅವಿನಾಶ್ ಕುಮಾರ್,ಜೀವನ್ ಕುಲಾಲ್,ವಿತೇಶ್,ದೀಕ್ಷಿತ್,ರವೀಂದ್ರ, ಪ್ರಶಾಂತ್ ಆಚಾರ್ಯ,ಜಯೇಂದ್ರ ಆಚಾರ್ಯ,ದಾಮು ಪಾಡ್ಯರು,ಸುಕೇಶ್ ಕಡಂಬು,ರಮೇಶ್ ನಾಯ್ಕ,ಪ್ರೇಮ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಕಂಚಿಮಾರ್ ಟೈಗರ್ಸ್ ಧರ್ಮಸ್ಥಳ ನೇತೃತ್ವದಲ್ಲಿ ಹುಲಿವೇಷ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ

Suddi Udaya

ಗುರುವಾಯನಕೆರೆ 30 ನೇ ವರ್ಷದ ಸಾರ್ವಜನಿಕ‌ ಶ್ರೀ ಗಣೇಶೋತ್ಸವ: ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಗಣಪತಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya
error: Content is protected !!