23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

ಬೆಳ್ತಂಗಡಿ: ಗುರುವಾಯನಕೆರೆ- ನಾರಾವಿ ರಾಜ್ಯ ಹೆದ್ದಾರಿ ಶಕ್ತಿನಗರ ಸರ್ಕಲ್ ನಲ್ಲಿ ಶಾಸಕ ಹರೀಶ್ ಪೂಂಜರವರಿಗೆ ಶುಭಕೋರಿದ ಸುಮಾರು 40ಪೀಟ್ ಎತ್ತರದ ಬ್ರಹತ್ ಬ್ಯಾನರ್ ಅಳವಡಿಸಲಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹರೀಶ್ ಪೂಂಜರವರು ಪ್ರಚಂಡ ಬಹುಮತದಿಂದ ಗೆದ್ದು ಬರಬೇಕು ಎಂಬ ಬರಹದೊಂದಿಗೆ ಗುರುವಾಯನಕೆರೆ ಶಕ್ತಿನಗರ ಸಾಯಿರಾಮ್ ಪ್ರೆಂಡ್ಸ್ ತಂಡದ ವತಿಯಿಂದ ಶುಭಕೋರಿದ ಈ ಬ್ಯಾನರ್ ಅಳವಡಿಸಲಾಗಿದೆ.

ಈ ಸಂದರ್ಭದಲ್ಲಿ ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಸಾಯಿರಾಮ್ ಫ್ರೆಂಡ್ಸ್ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಗುರುವಾಯನಕೆರೆ ಗ್ರಾ.ಪಂ ಉಪಾಧ್ಯಕ್ಷ ಪ್ರದೀಪ್, ಸದಸ್ಯ ಗಣೇಶ್ ಕುಲಾಲ್,ಉದ್ಯಮಿ ಶಮಂತ್ ಕುಮಾರ್ ಜೈನ್ ಕಳೆಂಜಿರೋಡಿ, ಸಾಯಿರಾಮ್ ಫ್ರೆಂಡ್ಸ್ ತಂಡದ ಸದಸ್ಯರಾದ ಅವಿನಾಶ್ ಕುಮಾರ್,ಜೀವನ್ ಕುಲಾಲ್,ವಿತೇಶ್,ದೀಕ್ಷಿತ್,ರವೀಂದ್ರ, ಪ್ರಶಾಂತ್ ಆಚಾರ್ಯ,ಜಯೇಂದ್ರ ಆಚಾರ್ಯ,ದಾಮು ಪಾಡ್ಯರು,ಸುಕೇಶ್ ಕಡಂಬು,ರಮೇಶ್ ನಾಯ್ಕ,ಪ್ರೇಮ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಸಂಕ್ರಾಂತಿ ದರ್ಶನ- ನೂತನ ಗರೋಡಿಗೆ ಶಿಲಾನ್ಯಾಸ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ ಮತ್ತೆ 9 ಮಂದಿ ಪೊಲೀಸರು SIT ಗೆ ನೇಮಕ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಮೇಲಿದೆ: ಬಿ.ಕೆ ಧನಂಜಯ್ ರಾವ್

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರವೀಣ್ ಬೇಂಗಿಲ ಆಯ್ಕೆ

Suddi Udaya

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

Suddi Udaya

ಅರಿಕೆಗುಡ್ಡೆಯಲ್ಲಿ ನೂತನ ಸಭಾಭವನ ಉದ್ಘಾಟನೆ : ಸುಬ್ರಹ್ಮಣ್ಯ ಶ್ರೀಗಳಿಂದ ಸಭಾಭವವನ್ನು ದೀಪ ಬೆಳಗಿಸಿ , ಉದ್ಘಾಟಿಸಿ ನಾಮಫಲಕ ಅನಾವರಣ

Suddi Udaya
error: Content is protected !!