23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನಪ್ರಮುಖ ಸುದ್ದಿ

ಬಳಂಜ:ಬೊಳ್ಳಾಜೆ ನಿವಾಸಿ ಜಿನ್ನಪ್ಪ ನಿಧನ

ಬಳಂಜ: ನಾಲ್ಕೂರು ಗ್ರಾಮದ ಬೊಳ್ಳಾಜೆ ದರ್ಖಾಸು ಮನೆ ನಿವಾಸಿ ಜಿನ್ನಪ್ಪ (37 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ.22 ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಮೃತರು ಊರಿನಲ್ಲಿ ನಡೆಯುವ ಪ್ರತಿ ಕಾರ್ಯಕ್ರಮದಲ್ಲೂ ಸಕ್ರೀಯವಾಗಿ ಪಾಲ್ಗೊಂಡು ಎಲ್ಲರ ಮೆಚ್ಚುಗೆ ಗಳಿಸಿದ್ದರು.

ತಾಯಿ, ಪತ್ನಿ, ಒರ್ವ ಪುತ್ರ, ಸಹೋದರ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ದಕ್ಷಿಣ ಕಾಶಿ ಗಯಾಪದ ಕ್ಷೇತ್ರ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿಯಲ್ಲಿ ಇಂದು ರಾತ್ರಿ 8.10 ಗಂಟೆಗೆ ನೇತ್ರಾವತಿ ಮತ್ತು ಕುಮಾರಧಾರ ನದಿಗಳು ಸಂಗಮ

Suddi Udaya

ನಾವೂರು: ಗೋಳಿದಡಿ ನಿವಾಸಿ ಲೀಲಾವತಿ ನಿಧನ

Suddi Udaya

ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ಡ್ಯಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya

ಉಜಿರೆ ವಲೇರಿಯನ್ ಡಯಾಸ್ ನಿಧನ

Suddi Udaya

ಅಬೂಬಕ್ಕರ್ ಸಿದ್ದೀಕ್ ನಡ್ತೀಕಲ್ಲು ನಿಧನ

Suddi Udaya

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya
error: Content is protected !!