ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಬೈಲಂಗಡಿ :ಶ್ರೀ ಸೋಮನಾಥೇಶ್ವರ ಪ್ರತೀಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಮೇ 17 2023 ರಿಂದ ಮೇ 22 2023 ರವರೆಗೆ ನಡೆಯಲಿದ್ದು,ಇದರ ಕಾರ್ಯಲಯ ಉದ್ಘಾಟನಾ ಕಾರ್ಯಕ್ರಮ ವು ಇಂದು ನಡೆಯಿತು,


ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಜೈನ್,ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಈಶ್ವರ ಗೌಡ ಹೊಸೊಕ್ಲು, ಚಾರ್ಮಾಡಿ ಗ್ರಾ ಪಂ ಅಧ್ಯಕ್ಷರು ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಲಯ ಸಮಿತಿಯ ಸಂಚಾಲಕರಾದ ಶ್ರೀ ಪ್ರಸಾದ್ ಕೆ.ವಿ,ಅರ್ಚಕರಾದ ಶ್ರೀ ದಿವಾಕರ ಭಟ್,ಜೀರ್ಣೊದ್ದಾರ ಸಮಿತಿ ಅಧ್ಯಕ್ಷರಾದ ಶ್ರೀ ನಾರಾಯಣ ಗೌಡ ಬರೆಮೇಲು,ಹಾಗೂ ಬ್ರಹ್ಮಕಲಶೋತ್ಸವ ವಿವಿಧ ಸಮಿತಿಗಳ ಸಂಚಾಲಕರುಗಳು,ಊರ ಸಮಸ್ತರು ಮೊದಲಾದವರಿದ್ದರು.

Leave a Comment

error: Content is protected !!