25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿತಾಲೂಕು ಸುದ್ದಿಬೆಳ್ತಂಗಡಿ

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

ಬೈಲಂಗಡಿ :ಶ್ರೀ ಸೋಮನಾಥೇಶ್ವರ ಪ್ರತೀಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಮೇ 17 2023 ರಿಂದ ಮೇ 22 2023 ರವರೆಗೆ ನಡೆಯಲಿದ್ದು,ಇದರ ಕಾರ್ಯಲಯ ಉದ್ಘಾಟನಾ ಕಾರ್ಯಕ್ರಮ ವು ಇಂದು ನಡೆಯಿತು,


ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಜೈನ್,ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಈಶ್ವರ ಗೌಡ ಹೊಸೊಕ್ಲು, ಚಾರ್ಮಾಡಿ ಗ್ರಾ ಪಂ ಅಧ್ಯಕ್ಷರು ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಲಯ ಸಮಿತಿಯ ಸಂಚಾಲಕರಾದ ಶ್ರೀ ಪ್ರಸಾದ್ ಕೆ.ವಿ,ಅರ್ಚಕರಾದ ಶ್ರೀ ದಿವಾಕರ ಭಟ್,ಜೀರ್ಣೊದ್ದಾರ ಸಮಿತಿ ಅಧ್ಯಕ್ಷರಾದ ಶ್ರೀ ನಾರಾಯಣ ಗೌಡ ಬರೆಮೇಲು,ಹಾಗೂ ಬ್ರಹ್ಮಕಲಶೋತ್ಸವ ವಿವಿಧ ಸಮಿತಿಗಳ ಸಂಚಾಲಕರುಗಳು,ಊರ ಸಮಸ್ತರು ಮೊದಲಾದವರಿದ್ದರು.

Related posts

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

Suddi Udaya

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya
error: Content is protected !!