37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

ಕುವೆಟ್ಟು: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವದಿ ನೇಮೋತ್ಸವ ಮಾ 22 ರಂದು ಅಸ್ರಣ್ಣರು ರಘರಾಮ ಭಟ್ ಮಠ ಮನೆ ಮತ್ತು ಶ್ರೀನಿವಾಸ ಅಮ್ಮುಣ್ಣಾಯ ಮೂಡು ಮನೆ ಅವರ ಉಪಸ್ಥಿತಿಯಲ್ಲಿ ಜರಗಿತು

ಸಂಜೆ ಮಠ ಮನೆಯಿಂದ ದೈವದ ಬಂಡಾರದ ಮೆರವಣಿಗೆಯು ಭಜರಂಗದಳ ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಘಟಕದ ನೇತ್ರತ್ವದಲ್ಲಿ ವಿಶೇಷ ಸುಡು ಮದ್ದು ಪ್ರದರ್ಶನದೊಂದಿಗೆ ಬಂದು ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ತದ ನಂತರ ದೈವದ ನೇಮೋತ್ಸವ ಜರಗಿತು ಅನುವಂಶಿಕ ಅಡಳಿತ ಮೊಕ್ತೇಸರರು ಮೋಹನ ಕೆರ್ಮುಣ್ಣಾಯ . ಶಾಸಕ ಹರೀಶ್ ಪೂಂಜಾ. ಮಾಜಿ ಶಾಸಕ ವಸಂತ ಬಂಗೇರ. ಮಾಜಿ ಶಾಸಕ ಪ್ರಭಾಕರ ಬಂಗೇರ. ಸಂಬಂದ ಪಟ್ಟ ಮನೆಯವರು ಗ್ರಾಮಸ್ತರು ಊರ ಪರ ಊರ ಭಕ್ತಾದಿಗಗಳು ಉಪಸ್ಥಿತರಿದ್ದರು ಸಾಂಸ್ಕ್ರತಿಕ ಕಾರ್ಯಕ್ರಮ ವಿಷ್ಣು ಕಲಾವಿದರು ಮದ್ದಡ್ಕ ಅಭಿನಯದ ಅನಂತ್ ಎಸ್ ಇರ್ವತ್ರಾಯ ತಂಗೋಯಿ ಸಾರಥ್ಯದ ಸಂತೋಷ್ ಕುಲಾಲ್ ಹೊಸ್ಮಾರು ರಚನೆಯ ಆಯೆ ಏರಾದಿಪ್ಪು ನಾಟಕ ಮದ್ದಡ್ಕ ಬಂಡೀಮಠ ಮೈದಾನದ ವೆಲ್ಕಂ ಯೂತ್ ಕ್ಲಭ್ ರಂಗಮಂದಿರದಲ್ಲಿ ಜರಗಿತು

Related posts

ಗೋ ವಧೆ ಮಾಫಿಯಾದವರನ್ನು ಮಟ್ಟಹಾಕಿ ಜೈಲಿಗಟ್ಟಲು ವಿಶ್ವ ಹಿಂದೂ ಪರಿಷತ್ ಆಗ್ರಹ

Suddi Udaya

ಫೆ 27- ಮಾ 2, ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya
error: Content is protected !!