25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

ಕುವೆಟ್ಟು: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವದಿ ನೇಮೋತ್ಸವ ಮಾ 22 ರಂದು ಅಸ್ರಣ್ಣರು ರಘರಾಮ ಭಟ್ ಮಠ ಮನೆ ಮತ್ತು ಶ್ರೀನಿವಾಸ ಅಮ್ಮುಣ್ಣಾಯ ಮೂಡು ಮನೆ ಅವರ ಉಪಸ್ಥಿತಿಯಲ್ಲಿ ಜರಗಿತು

ಸಂಜೆ ಮಠ ಮನೆಯಿಂದ ದೈವದ ಬಂಡಾರದ ಮೆರವಣಿಗೆಯು ಭಜರಂಗದಳ ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಘಟಕದ ನೇತ್ರತ್ವದಲ್ಲಿ ವಿಶೇಷ ಸುಡು ಮದ್ದು ಪ್ರದರ್ಶನದೊಂದಿಗೆ ಬಂದು ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ತದ ನಂತರ ದೈವದ ನೇಮೋತ್ಸವ ಜರಗಿತು ಅನುವಂಶಿಕ ಅಡಳಿತ ಮೊಕ್ತೇಸರರು ಮೋಹನ ಕೆರ್ಮುಣ್ಣಾಯ . ಶಾಸಕ ಹರೀಶ್ ಪೂಂಜಾ. ಮಾಜಿ ಶಾಸಕ ವಸಂತ ಬಂಗೇರ. ಮಾಜಿ ಶಾಸಕ ಪ್ರಭಾಕರ ಬಂಗೇರ. ಸಂಬಂದ ಪಟ್ಟ ಮನೆಯವರು ಗ್ರಾಮಸ್ತರು ಊರ ಪರ ಊರ ಭಕ್ತಾದಿಗಗಳು ಉಪಸ್ಥಿತರಿದ್ದರು ಸಾಂಸ್ಕ್ರತಿಕ ಕಾರ್ಯಕ್ರಮ ವಿಷ್ಣು ಕಲಾವಿದರು ಮದ್ದಡ್ಕ ಅಭಿನಯದ ಅನಂತ್ ಎಸ್ ಇರ್ವತ್ರಾಯ ತಂಗೋಯಿ ಸಾರಥ್ಯದ ಸಂತೋಷ್ ಕುಲಾಲ್ ಹೊಸ್ಮಾರು ರಚನೆಯ ಆಯೆ ಏರಾದಿಪ್ಪು ನಾಟಕ ಮದ್ದಡ್ಕ ಬಂಡೀಮಠ ಮೈದಾನದ ವೆಲ್ಕಂ ಯೂತ್ ಕ್ಲಭ್ ರಂಗಮಂದಿರದಲ್ಲಿ ಜರಗಿತು

Related posts

ಪಡಂಗಡಿ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

Suddi Udaya

ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ ದ.ಕ ಜಿಲ್ಲೆಯಿಂದ ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಕೆ. ಆಯ್ಕೆ

Suddi Udaya

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

Suddi Udaya
error: Content is protected !!