23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

ಕುವೆಟ್ಟು: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವದಿ ನೇಮೋತ್ಸವ ಮಾ 22 ರಂದು ಅಸ್ರಣ್ಣರು ರಘರಾಮ ಭಟ್ ಮಠ ಮನೆ ಮತ್ತು ಶ್ರೀನಿವಾಸ ಅಮ್ಮುಣ್ಣಾಯ ಮೂಡು ಮನೆ ಅವರ ಉಪಸ್ಥಿತಿಯಲ್ಲಿ ಜರಗಿತು

ಸಂಜೆ ಮಠ ಮನೆಯಿಂದ ದೈವದ ಬಂಡಾರದ ಮೆರವಣಿಗೆಯು ಭಜರಂಗದಳ ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಘಟಕದ ನೇತ್ರತ್ವದಲ್ಲಿ ವಿಶೇಷ ಸುಡು ಮದ್ದು ಪ್ರದರ್ಶನದೊಂದಿಗೆ ಬಂದು ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ತದ ನಂತರ ದೈವದ ನೇಮೋತ್ಸವ ಜರಗಿತು ಅನುವಂಶಿಕ ಅಡಳಿತ ಮೊಕ್ತೇಸರರು ಮೋಹನ ಕೆರ್ಮುಣ್ಣಾಯ . ಶಾಸಕ ಹರೀಶ್ ಪೂಂಜಾ. ಮಾಜಿ ಶಾಸಕ ವಸಂತ ಬಂಗೇರ. ಮಾಜಿ ಶಾಸಕ ಪ್ರಭಾಕರ ಬಂಗೇರ. ಸಂಬಂದ ಪಟ್ಟ ಮನೆಯವರು ಗ್ರಾಮಸ್ತರು ಊರ ಪರ ಊರ ಭಕ್ತಾದಿಗಗಳು ಉಪಸ್ಥಿತರಿದ್ದರು ಸಾಂಸ್ಕ್ರತಿಕ ಕಾರ್ಯಕ್ರಮ ವಿಷ್ಣು ಕಲಾವಿದರು ಮದ್ದಡ್ಕ ಅಭಿನಯದ ಅನಂತ್ ಎಸ್ ಇರ್ವತ್ರಾಯ ತಂಗೋಯಿ ಸಾರಥ್ಯದ ಸಂತೋಷ್ ಕುಲಾಲ್ ಹೊಸ್ಮಾರು ರಚನೆಯ ಆಯೆ ಏರಾದಿಪ್ಪು ನಾಟಕ ಮದ್ದಡ್ಕ ಬಂಡೀಮಠ ಮೈದಾನದ ವೆಲ್ಕಂ ಯೂತ್ ಕ್ಲಭ್ ರಂಗಮಂದಿರದಲ್ಲಿ ಜರಗಿತು

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ತಾಲೂಕಿಗೆ ತೃತೀಯ ಸ್ಥಾನ

Suddi Udaya

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

Suddi Udaya

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

Suddi Udaya

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

Suddi Udaya

ನಯನಾಡು: ಅರೆಪ್ರಜ್ಞಾ ಸ್ಥಿತಿಯಲ್ಲಿ ಒಂದುವರೆ ವರ್ಷದ ಚಿರತೆ ಪತ್ತೆ

Suddi Udaya

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya
error: Content is protected !!