July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

ಕುವೆಟ್ಟು: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವದಿ ನೇಮೋತ್ಸವ ಮಾ 22 ರಂದು ಅಸ್ರಣ್ಣರು ರಘರಾಮ ಭಟ್ ಮಠ ಮನೆ ಮತ್ತು ಶ್ರೀನಿವಾಸ ಅಮ್ಮುಣ್ಣಾಯ ಮೂಡು ಮನೆ ಅವರ ಉಪಸ್ಥಿತಿಯಲ್ಲಿ ಜರಗಿತು

ಸಂಜೆ ಮಠ ಮನೆಯಿಂದ ದೈವದ ಬಂಡಾರದ ಮೆರವಣಿಗೆಯು ಭಜರಂಗದಳ ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಘಟಕದ ನೇತ್ರತ್ವದಲ್ಲಿ ವಿಶೇಷ ಸುಡು ಮದ್ದು ಪ್ರದರ್ಶನದೊಂದಿಗೆ ಬಂದು ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ತದ ನಂತರ ದೈವದ ನೇಮೋತ್ಸವ ಜರಗಿತು ಅನುವಂಶಿಕ ಅಡಳಿತ ಮೊಕ್ತೇಸರರು ಮೋಹನ ಕೆರ್ಮುಣ್ಣಾಯ . ಶಾಸಕ ಹರೀಶ್ ಪೂಂಜಾ. ಮಾಜಿ ಶಾಸಕ ವಸಂತ ಬಂಗೇರ. ಮಾಜಿ ಶಾಸಕ ಪ್ರಭಾಕರ ಬಂಗೇರ. ಸಂಬಂದ ಪಟ್ಟ ಮನೆಯವರು ಗ್ರಾಮಸ್ತರು ಊರ ಪರ ಊರ ಭಕ್ತಾದಿಗಗಳು ಉಪಸ್ಥಿತರಿದ್ದರು ಸಾಂಸ್ಕ್ರತಿಕ ಕಾರ್ಯಕ್ರಮ ವಿಷ್ಣು ಕಲಾವಿದರು ಮದ್ದಡ್ಕ ಅಭಿನಯದ ಅನಂತ್ ಎಸ್ ಇರ್ವತ್ರಾಯ ತಂಗೋಯಿ ಸಾರಥ್ಯದ ಸಂತೋಷ್ ಕುಲಾಲ್ ಹೊಸ್ಮಾರು ರಚನೆಯ ಆಯೆ ಏರಾದಿಪ್ಪು ನಾಟಕ ಮದ್ದಡ್ಕ ಬಂಡೀಮಠ ಮೈದಾನದ ವೆಲ್ಕಂ ಯೂತ್ ಕ್ಲಭ್ ರಂಗಮಂದಿರದಲ್ಲಿ ಜರಗಿತು

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿಅಭಿವೃದ್ಧಿ ಕಾರ್ಯಗಳ ಹಸ್ತಾಂತರ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಅಕ್ರಮ ಗೋಸಾಗಾಟ ಮಾಡಿದವನ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!