September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

ಕುವೆಟ್ಟು: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವದಿ ನೇಮೋತ್ಸವ ಮಾ 22 ರಂದು ಅಸ್ರಣ್ಣರು ರಘರಾಮ ಭಟ್ ಮಠ ಮನೆ ಮತ್ತು ಶ್ರೀನಿವಾಸ ಅಮ್ಮುಣ್ಣಾಯ ಮೂಡು ಮನೆ ಅವರ ಉಪಸ್ಥಿತಿಯಲ್ಲಿ ಜರಗಿತು

ಸಂಜೆ ಮಠ ಮನೆಯಿಂದ ದೈವದ ಬಂಡಾರದ ಮೆರವಣಿಗೆಯು ಭಜರಂಗದಳ ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಘಟಕದ ನೇತ್ರತ್ವದಲ್ಲಿ ವಿಶೇಷ ಸುಡು ಮದ್ದು ಪ್ರದರ್ಶನದೊಂದಿಗೆ ಬಂದು ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ತದ ನಂತರ ದೈವದ ನೇಮೋತ್ಸವ ಜರಗಿತು ಅನುವಂಶಿಕ ಅಡಳಿತ ಮೊಕ್ತೇಸರರು ಮೋಹನ ಕೆರ್ಮುಣ್ಣಾಯ . ಶಾಸಕ ಹರೀಶ್ ಪೂಂಜಾ. ಮಾಜಿ ಶಾಸಕ ವಸಂತ ಬಂಗೇರ. ಮಾಜಿ ಶಾಸಕ ಪ್ರಭಾಕರ ಬಂಗೇರ. ಸಂಬಂದ ಪಟ್ಟ ಮನೆಯವರು ಗ್ರಾಮಸ್ತರು ಊರ ಪರ ಊರ ಭಕ್ತಾದಿಗಗಳು ಉಪಸ್ಥಿತರಿದ್ದರು ಸಾಂಸ್ಕ್ರತಿಕ ಕಾರ್ಯಕ್ರಮ ವಿಷ್ಣು ಕಲಾವಿದರು ಮದ್ದಡ್ಕ ಅಭಿನಯದ ಅನಂತ್ ಎಸ್ ಇರ್ವತ್ರಾಯ ತಂಗೋಯಿ ಸಾರಥ್ಯದ ಸಂತೋಷ್ ಕುಲಾಲ್ ಹೊಸ್ಮಾರು ರಚನೆಯ ಆಯೆ ಏರಾದಿಪ್ಪು ನಾಟಕ ಮದ್ದಡ್ಕ ಬಂಡೀಮಠ ಮೈದಾನದ ವೆಲ್ಕಂ ಯೂತ್ ಕ್ಲಭ್ ರಂಗಮಂದಿರದಲ್ಲಿ ಜರಗಿತು

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನ ಹರೀಶ್ ಶೆಟ್ಟಿ ಸಬ್ ಲೆಫ್ಟಿನೆಂಟ್ ರ‍್ಯಾಂಕ್ 

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿಯಲ್ಲಿ ಸಂಭ್ರಮದ ಓಣಂ ಹಾಗೂ ರಕ್ಷಾ ಬಂಧನ ಆಚರಣೆ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

Suddi Udaya
error: Content is protected !!