July 23, 2026
ತಾಲೂಕು ಸುದ್ದಿ

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕಗೊಂಡಿದ್ದಾರೆ.
‌‌ಇವರು ಮಚ್ಚಿನ ಗ್ರಾಮದ ಬಳ್ಳ ಮಂಜ ಕೇಶವಮೂಲ್ಯ ಮತ್ತು ಶ್ರೀಮತಿ ವನಿತಾ ದಂಪತಿಯ ಪುತ್ರಿಯಾಗಿದ್ದು, ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟ್ ವತಿಯಿಂದ 563 ನೇ ಸೇವಾ ಯೋಜನೆ ಅಂಗವಾಗಿ 3 ಸರಕಾರಿ ಶಾಲೆಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಣೆ

Suddi Udaya

ಶ್ರೀ ಕಾಶಿ ಸಂಸ್ಥಾನ ಬೆಂಗಳೂರು ಶಾಖಾ ಮಠದ ಶ್ರೀ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿಯವರು ಬೆಳ್ತಂಗಡಿ ಶ್ರೀದೇವಿ ಹೋಟೇಲ್ ಗೆ ಭೇಟಿ

Suddi Udaya

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಸಿಸಿ ಕೆಮರಾ ಅಳವಡಿಸುವಿಕೆ ಮತ್ತು ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!