25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

ಬೆಳ್ತಂಗಡಿ; ಸುನ್ನೀ ಮೆನೇಜ್‌ಮೆಂಟ್ ಅಸೋಸಿಯೇಷನ್ (ಎಸ್‌ಎಮ್‌ಎ) ಉಜಿರೆ ರೀಜಿನಲ್ ಸಮಿತಿಯ ವತಿಯಿಂದ19 ಮೊಹಲ್ಲಾಗಳ ಧರ್ಮಗುರುಗಳಿಗೆ ರಂಝಾನ್ ಸ್ಪೆಷಲ್ ಕಿಟ್ ವಿತರಣೆ ಹಾಗೂ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್‌ಜೆ‌ಎಮ್) ಉಜಿರೆ ರೇಂಜ್ ಜಲ್ಸತುಲ್ ವಿದಾಅ್ ಕಾರ್ಯಕ್ರಮ ಉಜಿರೆಯಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಎಸ್‌ಎಮ್‌ಎ ಉಜಿರೆ ರೀಜಿನಲ್ ಅಧ್ಯಕ್ಷ ಮುಹ್ಯುದ್ದೀನ್ ವಹಿಸಿದ್ದರು. ರೇಂಜ್ ಕೋಶಾಧಿಕಾರಿ ಖಾಲಿದ್‌ ಮುಸ್ಲಿಯಾರ್ ಕುಂಟಿನಿ ಉದ್ಘಾಟಿಸಿದರು. ಎಸ್‌ಎಮ್‌ಎ ಕೋಶಾಧಿಕಾರಿ ಹನೀಫ್ ಮುಸ್ಲಿಯಾರ್ ಶುಭಾಶಯ ಕೋರಿದರು.
ಝೋನ್ ಅಧ್ಯಕ್ಷ ಹಮೀದ್ ನೆಕ್ಕರೆ ಮುಂಡಾಜೆ, ಎಸ್‌ಜೆಎಮ್ ರೇಂಜ್ ಅಧ್ಯಕ್ಷ ಇಬ್ರಾಹಿಂ ಸಖಾಫಿ ಕಬಕ, ಹೈದರ್ ಮದನಿ, ಇಬ್ರಾಹಿಂ ಅತ್ತಾಜೆ‌, ಯೂಸುಫ್ ಕುಂಟಿನಿ ಇವರು ವೇದಿಕೆಯಲ್ಲಿದ್ದರು.

ಉಜಿರೆ ರೀಜಿನಲ್ ವ್ಯಾಪ್ತಿಯ 19 ಮೊಹಲ್ಲಾಗಳ 42 ಮಂದಿಗೆ ಕಿಟ್ ಹಸ್ತಾಂತರಿಸಲಾಯಿತು.
ಎಸ್‌ಎಮ್‌ಎ ರೀಜನಲ್ ಪ್ರಧಾನ ಕಾರ್ಯದರ್ಶಿ
ಅಬ್ದುಲ್ ಜಲೀಲ್ ಸಖಾಫಿ ಸ್ವಾಗತಿಸಿ ಕಾರ್ಯಕ್ರಮ‌ ನಿರೂಪಿಸಿದರು.
ಅಶ್ರಫ್ ಹಿಮಮಿ ಧನ್ಯವಾದವಿತ್ತರು.

Related posts

ನೆಟ್ ಬಾಲ್ ಕ್ರೀಡೆಯಲ್ಲಿ ಎಸ್.ಡಿ.ಯಂ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ

Suddi Udaya

ಉಜಿರೆ: ಮಾಚಾರು ದರ್ಖಾಸು ನಿವಾಸಿ ಸುಂದರಿ ನಿಧನ

Suddi Udaya

ಜನಸ್ಪಂದನ ಸಭೆಯ ಫಲಶ್ರುತಿ 108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ

Suddi Udaya

ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ “ಗುರುವಂದನಾ ಕಾರ್ಯಕ್ರಮ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya
error: Content is protected !!