25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

ಬೆಳ್ತಂಗಡಿ; ಸುನ್ನೀ ಮೆನೇಜ್‌ಮೆಂಟ್ ಅಸೋಸಿಯೇಷನ್ (ಎಸ್‌ಎಮ್‌ಎ) ಉಜಿರೆ ರೀಜಿನಲ್ ಸಮಿತಿಯ ವತಿಯಿಂದ19 ಮೊಹಲ್ಲಾಗಳ ಧರ್ಮಗುರುಗಳಿಗೆ ರಂಝಾನ್ ಸ್ಪೆಷಲ್ ಕಿಟ್ ವಿತರಣೆ ಹಾಗೂ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್‌ಜೆ‌ಎಮ್) ಉಜಿರೆ ರೇಂಜ್ ಜಲ್ಸತುಲ್ ವಿದಾಅ್ ಕಾರ್ಯಕ್ರಮ ಉಜಿರೆಯಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಎಸ್‌ಎಮ್‌ಎ ಉಜಿರೆ ರೀಜಿನಲ್ ಅಧ್ಯಕ್ಷ ಮುಹ್ಯುದ್ದೀನ್ ವಹಿಸಿದ್ದರು. ರೇಂಜ್ ಕೋಶಾಧಿಕಾರಿ ಖಾಲಿದ್‌ ಮುಸ್ಲಿಯಾರ್ ಕುಂಟಿನಿ ಉದ್ಘಾಟಿಸಿದರು. ಎಸ್‌ಎಮ್‌ಎ ಕೋಶಾಧಿಕಾರಿ ಹನೀಫ್ ಮುಸ್ಲಿಯಾರ್ ಶುಭಾಶಯ ಕೋರಿದರು.
ಝೋನ್ ಅಧ್ಯಕ್ಷ ಹಮೀದ್ ನೆಕ್ಕರೆ ಮುಂಡಾಜೆ, ಎಸ್‌ಜೆಎಮ್ ರೇಂಜ್ ಅಧ್ಯಕ್ಷ ಇಬ್ರಾಹಿಂ ಸಖಾಫಿ ಕಬಕ, ಹೈದರ್ ಮದನಿ, ಇಬ್ರಾಹಿಂ ಅತ್ತಾಜೆ‌, ಯೂಸುಫ್ ಕುಂಟಿನಿ ಇವರು ವೇದಿಕೆಯಲ್ಲಿದ್ದರು.

ಉಜಿರೆ ರೀಜಿನಲ್ ವ್ಯಾಪ್ತಿಯ 19 ಮೊಹಲ್ಲಾಗಳ 42 ಮಂದಿಗೆ ಕಿಟ್ ಹಸ್ತಾಂತರಿಸಲಾಯಿತು.
ಎಸ್‌ಎಮ್‌ಎ ರೀಜನಲ್ ಪ್ರಧಾನ ಕಾರ್ಯದರ್ಶಿ
ಅಬ್ದುಲ್ ಜಲೀಲ್ ಸಖಾಫಿ ಸ್ವಾಗತಿಸಿ ಕಾರ್ಯಕ್ರಮ‌ ನಿರೂಪಿಸಿದರು.
ಅಶ್ರಫ್ ಹಿಮಮಿ ಧನ್ಯವಾದವಿತ್ತರು.

Related posts

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಹೊಳೆಯಲ್ಲಿ ಮೀನುಗಳು ಸಾವು

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ನಾರಾವಿ ಉದ್ಯಮಿ ಸುಂದರ ಕೋಟ್ಯಾನ್ ನಿಧನ

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya
error: Content is protected !!