July 23, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

ಬಳಂಜ:ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಹಾಗಣಪತಿ ದೇವರಿಗೆ ಮಾ.22 ಯುಗಾದಿಯಂದು ಪ್ರಭಾವಳಿ ಸಮರ್ಪಿಸಲಾಯಿತು.

ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಮತ್ತು ಜೋಗಿ ಪುರುಷ ಭಕ್ತವೃಂದದ ವತಿಯಿಂದ ನಿರ್ಮಿಸಲಾಗಿರುವ ನೂತನ ಪ್ರಭಾವಳಿಯನ್ನು ದೇವಾಲಯದ ತಂತ್ರಿವರ್ಯ ಬಾಲಕೃಷ್ಣ ಪಾಂಗಣ್ಣಾಯರ ವೈದಿಕ ನೇತೃತ್ವದಲ್ಲಿ ಆಡಳಿತ ಮೊಕ್ತೇಶ್ವರ ಶೀತಲ್ ಪಡಿವಾಳ್ ಅವರ ಸಮ್ಮುಖದಲ್ಲಿ ದೇವರಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಪಂಚಲಿಂಗೇಶ್ವರ ಭಜನಾ ಮಂಡಳಿ ಮತ್ತು ಜೋಗಿಪುರುಷ ಭಕ್ತವೃಂದದ ಸರ್ವ ಸದಸ್ಯರು ಹಾಗೂ ದೇವಾಲಯದ ಭಕ್ತರು ಉಪಸ್ಥಿತರಿದ್ದರು.

ಅದೇ ದಿನ ದೇವಾಲಯದ ವಾರ್ಷಿಕ ಜಾತ್ರಾಮಹೋತ್ಸವ ಆರಂಭಗೊಂಡಿದ್ದು, ವಿಶೇಷ ವೈದಿಕ ವಿಧಿವಿಧಾನಗಳು ಜರುಗಿತು.

Related posts

ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

Suddi Udaya
error: Content is protected !!