September 6, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

ಬೆಳ್ತಂಗಡಿ:ಕರ್ನಾಟಕ ಸರಕಾರದ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿಯು ಡಿಸ್ಟಿಂಕ್ಷನ್ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿರುತ್ತಾರೆ

. ಬೆಳ್ತಂಗಡಿಯ ನಟರಾಜ ನೃತ್ಯ ಶಾಲೆಯ ವಿದುಷಿ ವಿದ್ಯಾ ಠೋಸರ್ ಇವರ ಶಿಷ್ಯೆ. ವಸಂತ ಶೆಟ್ಟಿ ಶ್ರದ್ದಾ ಮತ್ತು ಶಾಲಿನಿ ದಂಪತಿಯ ಪುತ್ರಿ.

Related posts

ಬೆಳ್ತಂಗಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಆಯ್ಕೆ

Suddi Udaya

ಶಿರ್ಲಾಲು: ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೆಡ್ ಕಟ್ಟಡದಲ್ಲಿ “ಹೊಟೇಲ್ ಸಮಡೈನ್” ಉದ್ಘಾಟನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!