23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

ಕರ್ನಾಟಕ ಸರಕಾರದ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ೬ನೇ ತರಗತಿ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿಯು ಡಿಸ್ಟಿಂಕ್ಷನ್ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿರುತ್ತಾರೆ. ಬೆಳ್ತಂಗಡಿಯ ನಟರಾಜ ನೃತ್ಯ ಶಾಲೆಯ ವಿದುಷಿ ವಿದ್ಯಾ ಠೋಸರ್ ಇವರ ಶಿಷ್ಯೆ. ವಸಂತ ಶೆಟ್ಟಿ ಶ್ರದ್ದಾ ಮತ್ತು ಶಾಲಿನಿ ದಂಪತಿಯ ಪುತ್ರಿ.

Related posts

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

Suddi Udaya

ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಕ್ಯೂಆರ್ ಕೋಡ್ ಮತ್ತು ಲೋಗೋ ಬಿಡುಗಡೆ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಕಾಳಜಿಯ ಯಶಸ್ವೀ ಪ್ರಯೋಗಗಳು

Suddi Udaya
error: Content is protected !!