July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

ಬೆಳ್ತಂಗಡಿ: ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ಸಾಲಿಯಾನ್ ತೇರ್ಗಡೆ

ಬೆಳ್ತಂಗಡಿ:ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕು.ಅನುಜ್ಞಾ ಸಾಲಿಯಾನ್ ಇವರು 92 ಶೇಕಡ ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.

ಇವರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆ ಉರುವಾಲು ಇಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು,ಮಿದುಷಿ ಶ್ರೀಮತಿ ಶಾಲಿನಿ ಆತ್ಮಭೂಷಣ್ ಇವರ ಶಿಷ್ಯೆ. ಇಳಂತಿಲ ಅಟಾಲ್ ನಿವಾಸಿ ನ್ಯಾಯವಾದಿ ಮನೋಹರ್ ಕುಮಾರ್ ಮತ್ತು ನಯನಾ ದಂಪತಿ ಗಳ ಪುತ್ರಿ.

Related posts

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

Suddi Udaya

ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ಹೈಕೋರ್ಟ್ ರಿಜಿಸ್ಟ್ರಾರ್ ರಾಧಾ ರವರ ಭೇಟಿ; ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ರೂಪುರೇಷೆಗಳ ಬಗ್ಗೆ ಚರ್ಚೆ

Suddi Udaya
error: Content is protected !!